ಬ್ರೇಕಿಂಗ್ ನ್ಯೂಸ್
16-03-22 04:07 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ಕನ್ನಡದ ಖ್ಯಾತ ನಟಿ ಹರಿಪ್ರಿಯಾ ಅವರ ಸೋದರ ಕೀರ್ತಿಚಂದ್ರ ಅಲಿಯಾಸ್ ವಿರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ತಾನು ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿ ಯುವತಿಯನ್ನು ಆರೋಪಿ ನಂಬಿಸಿ ವಂಚಿಸಿದ್ದಾನೆ. ಕಂಪನಿ ಒಂದರಲ್ಲಿ ಉದ್ಯೋಗದಲ್ಲಿರುವ ಯುವತಿ ಶಾದಿ ಡಾಟ್ ಕಾಮ್ ನಲ್ಲಿ ತನ್ನ ಸ್ವವಿವರ ಹಾಕಿದ್ದು, ಸೂಕ್ತ ವರನಿಗಾಗಿ ಹುಡುಕಾಟ ನಡೆಸಿದ್ದಳು. ಈ ವೇಳೆ, ವಿರಾಜ್ ತನ್ನ ವಿವರ ಹೇಳಿಕೊಂಡು ಕನೆಕ್ಟ್ ಆಗಿದ್ದಾನೆ. ತನ್ನ ತಂಗಿ ಫೇಮಸ್ ನಟಿಯೆಂದು ಹೇಳಿಕೊಂಡು ಪೋಸು ಕೊಟ್ಟಿದ್ದಲ್ಲದೆ, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಸ್ನೇಹ ಬೆಳೆಸಿದ್ದಾನೆ.

2021ರ ಮೇ ತಿಂಗಳಲ್ಲಿ ವಿರಾಜ್ ಈ ರೀತಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಸ್ನೇಹ ಬೆಳೆಸಿದ್ದ. ಬಳಿಕ ಚಾಟಿಂಗ್ ಆರಂಭಿಸಿದ್ದಲ್ಲದೆ ಮದುವೆ ಬಗ್ಗೆ ಎರಡೂ ಮನೆಯವರಲ್ಲಿ ಮಾತುಕತೆ ನಡೆದಿತ್ತು. ಈ ನಡುವೆ, ಆರೋಪಿ ವಿರಾಜ್ ಬರ್ತ್ ಡೇಗೆ ಯುವತಿಯೇ ಐಫೋನ್, ಲ್ಯಾಪ್ಟಾಪ್ ಖರೀದಿಸಿ ಗಿಫ್ಟ್ ನೀಡಿದ್ದಳು. ಆನಂತರ ಜನವರಿ 18ರಂದು ಜಯನಗರದ ಖಾಸಗಿ ಹೊಟೇಲ್ ಗೆ ವಿರಾಜ್ ಬರಹೇಳಿದ್ದು, ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಆಬಳಿಕ ಫೋನ್ ಸಂಪರ್ಕ ಕಡಿತ ಮಾಡಿಕೊಂಡು ಮೋಸ ಮಾಡಿದ್ದಾನೆ. ಕರೆ ಮಾಡಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟಿ ಸೋದರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ.

ಆರೋಪಿ ವಿರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸದೆ ವಿಳಂಬ ಧೋರಣೆ ತೋರುತ್ತಿದ್ದಾರೆಂದು ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ ಎನ್ನಲಾಗುತ್ತಿದೆ.
Karnataka Famous Kannada actress Haripriya brother alleged of rape charges. A case has been registered at Basavanagudi Police station.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm