ಬ್ರೇಕಿಂಗ್ ನ್ಯೂಸ್
17-03-22 06:54 pm Mangalore Correspondent ಕ್ರೈಂ
ಕೊಣಾಜೆ, ಮಾ.17: ಅಂಗನವಾಡಿಯ ಗ್ಯಾಸ್ ಸ್ಟೌವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದು ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಹರೇಕಳ ಗ್ರಾಮದ ಅಂಗನವಾಡಿಯ ಸಹಾಯಕಿ ಅವಿವಾಹಿತ ಮಹಿಳೆಗೆ ಅದೇ ಗ್ರಾಮದ ಆಲಡ್ಕ ನಿವಾಸಿ ನಿಝಾಮುದ್ದೀನ್(31) ಎಂಬಾತ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದ್ದರಿಂದ ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಅಂಗನವಾಡಿಯಲ್ಲಿದ್ದ ಗ್ಯಾಸ್ ಸ್ಟೌವ್ ಕೆಟ್ಟು ದುರಸ್ತಿಗೆ ಬಂದ ಕಾರಣ ಅಂಗನವಾಡಿ ಟೀಚರ್ ಸಲಹೆಯಂತೆ ಸಹಾಯಕಿ ಗ್ಯಾಸ್ ಸ್ಟೌವ್ ರಿಪೇರಿ ಮಾಡುವ ಪರಿಚಯದ ಯುವಕ ನಿಝಾಮ್ ಅಂಗಡಿಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಬುಧವಾರ ಮಧ್ಯಾಹ್ನ ಆತ ಅಂಗನವಾಡಿಗೆ ಬಂದಿದ್ದಾನೆ. ಶಿಕ್ಷಕಿ ಆತನಿಗೆ ಅಡುಗೆ ಕೊಣೆಯಲ್ಲಿದ್ದ ಗ್ಯಾಸ್ ಸ್ಟೌವ್ ತೋರಿಸಿ ದುರಸ್ತಿ ಮಾಡಿ ತಾ ಎಂದು ಹೇಳಿ ಮಕ್ಕಳಿರುವ ಕೊಠಡಿಗೆ ತೆರಳಿದ್ದಾರೆ. ಆರೋಪಿ ನಿಝಾಮ್ ಚೀಲದಲ್ಲಿ ಗ್ಯಾಸ್ ಸ್ಟೌವ್ ತುಂಬಿಸುವಾಗ ಪಕ್ಕದಲ್ಲಿದ್ದ ಅಡುಗೆ ಸಹಾಯಕಿಯ ಕೈ ಹಿಡಿದು ಎಳೆದಿದ್ದು ಆಕೆ ಆತನ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಆಬಳಿಕ ಬೇಸರ ಮಾಡಬೇಡ ಎಂದು ಹೇಳಿದ್ದಾಗಿ ಯುವತಿ ದೂರಿದ್ದಾರೆ. ಆತ ತೆರಳಿದ ತಕ್ಷಣ ನಡೆದ ವಿಷಯವನ್ನು ಸಂತ್ರಸ್ತೆ ಶಿಕ್ಷಕಿಯ ಗಮನಕ್ಕೆ ತಂದಿದ್ದು ಶಿಕ್ಷಕಿ ಅಣ್ಣಂದಿರಿಗೆ ತಿಳಿಸುವಂತೆ ಸೂಚಿಸಿದ್ದರು. ಇಂದು ಸಂತ್ರಸ್ತೆ ಅಂಗನವಾಡಿ ಸಹಾಯಕಿ ಕೊಣಾಜೆ ಠಾಣೆಗೆ ತೆರಳಿ ದೂರು ನೀಡಿದ್ದು ಆರೋಪಿಯನ್ನ ಕೊಣಾಜೆ ಠಾಣೆ ಪೊಲೀಸರು ಕ್ಷಿಪ್ರವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
A government teacher from Konaje in Mangalore was sexually harassed by a Gas repair guy who came to the house to repair the gas has been arrested by Konaje Police. The arrested has been identified as Nizamuddin (31).
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am