ಬ್ರೇಕಿಂಗ್ ನ್ಯೂಸ್
17-03-22 06:54 pm Mangalore Correspondent ಕ್ರೈಂ
ಕೊಣಾಜೆ, ಮಾ.17: ಅಂಗನವಾಡಿಯ ಗ್ಯಾಸ್ ಸ್ಟೌವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದು ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಹರೇಕಳ ಗ್ರಾಮದ ಅಂಗನವಾಡಿಯ ಸಹಾಯಕಿ ಅವಿವಾಹಿತ ಮಹಿಳೆಗೆ ಅದೇ ಗ್ರಾಮದ ಆಲಡ್ಕ ನಿವಾಸಿ ನಿಝಾಮುದ್ದೀನ್(31) ಎಂಬಾತ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದ್ದರಿಂದ ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಅಂಗನವಾಡಿಯಲ್ಲಿದ್ದ ಗ್ಯಾಸ್ ಸ್ಟೌವ್ ಕೆಟ್ಟು ದುರಸ್ತಿಗೆ ಬಂದ ಕಾರಣ ಅಂಗನವಾಡಿ ಟೀಚರ್ ಸಲಹೆಯಂತೆ ಸಹಾಯಕಿ ಗ್ಯಾಸ್ ಸ್ಟೌವ್ ರಿಪೇರಿ ಮಾಡುವ ಪರಿಚಯದ ಯುವಕ ನಿಝಾಮ್ ಅಂಗಡಿಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಬುಧವಾರ ಮಧ್ಯಾಹ್ನ ಆತ ಅಂಗನವಾಡಿಗೆ ಬಂದಿದ್ದಾನೆ. ಶಿಕ್ಷಕಿ ಆತನಿಗೆ ಅಡುಗೆ ಕೊಣೆಯಲ್ಲಿದ್ದ ಗ್ಯಾಸ್ ಸ್ಟೌವ್ ತೋರಿಸಿ ದುರಸ್ತಿ ಮಾಡಿ ತಾ ಎಂದು ಹೇಳಿ ಮಕ್ಕಳಿರುವ ಕೊಠಡಿಗೆ ತೆರಳಿದ್ದಾರೆ. ಆರೋಪಿ ನಿಝಾಮ್ ಚೀಲದಲ್ಲಿ ಗ್ಯಾಸ್ ಸ್ಟೌವ್ ತುಂಬಿಸುವಾಗ ಪಕ್ಕದಲ್ಲಿದ್ದ ಅಡುಗೆ ಸಹಾಯಕಿಯ ಕೈ ಹಿಡಿದು ಎಳೆದಿದ್ದು ಆಕೆ ಆತನ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಆಬಳಿಕ ಬೇಸರ ಮಾಡಬೇಡ ಎಂದು ಹೇಳಿದ್ದಾಗಿ ಯುವತಿ ದೂರಿದ್ದಾರೆ. ಆತ ತೆರಳಿದ ತಕ್ಷಣ ನಡೆದ ವಿಷಯವನ್ನು ಸಂತ್ರಸ್ತೆ ಶಿಕ್ಷಕಿಯ ಗಮನಕ್ಕೆ ತಂದಿದ್ದು ಶಿಕ್ಷಕಿ ಅಣ್ಣಂದಿರಿಗೆ ತಿಳಿಸುವಂತೆ ಸೂಚಿಸಿದ್ದರು. ಇಂದು ಸಂತ್ರಸ್ತೆ ಅಂಗನವಾಡಿ ಸಹಾಯಕಿ ಕೊಣಾಜೆ ಠಾಣೆಗೆ ತೆರಳಿ ದೂರು ನೀಡಿದ್ದು ಆರೋಪಿಯನ್ನ ಕೊಣಾಜೆ ಠಾಣೆ ಪೊಲೀಸರು ಕ್ಷಿಪ್ರವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
A government teacher from Konaje in Mangalore was sexually harassed by a Gas repair guy who came to the house to repair the gas has been arrested by Konaje Police. The arrested has been identified as Nizamuddin (31).
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm