ಬ್ರೇಕಿಂಗ್ ನ್ಯೂಸ್
17-03-22 06:54 pm Mangalore Correspondent ಕ್ರೈಂ
ಕೊಣಾಜೆ, ಮಾ.17: ಅಂಗನವಾಡಿಯ ಗ್ಯಾಸ್ ಸ್ಟೌವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದು ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಹರೇಕಳ ಗ್ರಾಮದ ಅಂಗನವಾಡಿಯ ಸಹಾಯಕಿ ಅವಿವಾಹಿತ ಮಹಿಳೆಗೆ ಅದೇ ಗ್ರಾಮದ ಆಲಡ್ಕ ನಿವಾಸಿ ನಿಝಾಮುದ್ದೀನ್(31) ಎಂಬಾತ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದ್ದರಿಂದ ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಅಂಗನವಾಡಿಯಲ್ಲಿದ್ದ ಗ್ಯಾಸ್ ಸ್ಟೌವ್ ಕೆಟ್ಟು ದುರಸ್ತಿಗೆ ಬಂದ ಕಾರಣ ಅಂಗನವಾಡಿ ಟೀಚರ್ ಸಲಹೆಯಂತೆ ಸಹಾಯಕಿ ಗ್ಯಾಸ್ ಸ್ಟೌವ್ ರಿಪೇರಿ ಮಾಡುವ ಪರಿಚಯದ ಯುವಕ ನಿಝಾಮ್ ಅಂಗಡಿಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಬುಧವಾರ ಮಧ್ಯಾಹ್ನ ಆತ ಅಂಗನವಾಡಿಗೆ ಬಂದಿದ್ದಾನೆ. ಶಿಕ್ಷಕಿ ಆತನಿಗೆ ಅಡುಗೆ ಕೊಣೆಯಲ್ಲಿದ್ದ ಗ್ಯಾಸ್ ಸ್ಟೌವ್ ತೋರಿಸಿ ದುರಸ್ತಿ ಮಾಡಿ ತಾ ಎಂದು ಹೇಳಿ ಮಕ್ಕಳಿರುವ ಕೊಠಡಿಗೆ ತೆರಳಿದ್ದಾರೆ. ಆರೋಪಿ ನಿಝಾಮ್ ಚೀಲದಲ್ಲಿ ಗ್ಯಾಸ್ ಸ್ಟೌವ್ ತುಂಬಿಸುವಾಗ ಪಕ್ಕದಲ್ಲಿದ್ದ ಅಡುಗೆ ಸಹಾಯಕಿಯ ಕೈ ಹಿಡಿದು ಎಳೆದಿದ್ದು ಆಕೆ ಆತನ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಆಬಳಿಕ ಬೇಸರ ಮಾಡಬೇಡ ಎಂದು ಹೇಳಿದ್ದಾಗಿ ಯುವತಿ ದೂರಿದ್ದಾರೆ. ಆತ ತೆರಳಿದ ತಕ್ಷಣ ನಡೆದ ವಿಷಯವನ್ನು ಸಂತ್ರಸ್ತೆ ಶಿಕ್ಷಕಿಯ ಗಮನಕ್ಕೆ ತಂದಿದ್ದು ಶಿಕ್ಷಕಿ ಅಣ್ಣಂದಿರಿಗೆ ತಿಳಿಸುವಂತೆ ಸೂಚಿಸಿದ್ದರು. ಇಂದು ಸಂತ್ರಸ್ತೆ ಅಂಗನವಾಡಿ ಸಹಾಯಕಿ ಕೊಣಾಜೆ ಠಾಣೆಗೆ ತೆರಳಿ ದೂರು ನೀಡಿದ್ದು ಆರೋಪಿಯನ್ನ ಕೊಣಾಜೆ ಠಾಣೆ ಪೊಲೀಸರು ಕ್ಷಿಪ್ರವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
A government teacher from Konaje in Mangalore was sexually harassed by a Gas repair guy who came to the house to repair the gas has been arrested by Konaje Police. The arrested has been identified as Nizamuddin (31).
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm