ಬ್ರೇಕಿಂಗ್ ನ್ಯೂಸ್
17-03-22 06:54 pm Mangalore Correspondent ಕ್ರೈಂ
ಕೊಣಾಜೆ, ಮಾ.17: ಅಂಗನವಾಡಿಯ ಗ್ಯಾಸ್ ಸ್ಟೌವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದು ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಹರೇಕಳ ಗ್ರಾಮದ ಅಂಗನವಾಡಿಯ ಸಹಾಯಕಿ ಅವಿವಾಹಿತ ಮಹಿಳೆಗೆ ಅದೇ ಗ್ರಾಮದ ಆಲಡ್ಕ ನಿವಾಸಿ ನಿಝಾಮುದ್ದೀನ್(31) ಎಂಬಾತ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದ್ದರಿಂದ ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಅಂಗನವಾಡಿಯಲ್ಲಿದ್ದ ಗ್ಯಾಸ್ ಸ್ಟೌವ್ ಕೆಟ್ಟು ದುರಸ್ತಿಗೆ ಬಂದ ಕಾರಣ ಅಂಗನವಾಡಿ ಟೀಚರ್ ಸಲಹೆಯಂತೆ ಸಹಾಯಕಿ ಗ್ಯಾಸ್ ಸ್ಟೌವ್ ರಿಪೇರಿ ಮಾಡುವ ಪರಿಚಯದ ಯುವಕ ನಿಝಾಮ್ ಅಂಗಡಿಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಬುಧವಾರ ಮಧ್ಯಾಹ್ನ ಆತ ಅಂಗನವಾಡಿಗೆ ಬಂದಿದ್ದಾನೆ. ಶಿಕ್ಷಕಿ ಆತನಿಗೆ ಅಡುಗೆ ಕೊಣೆಯಲ್ಲಿದ್ದ ಗ್ಯಾಸ್ ಸ್ಟೌವ್ ತೋರಿಸಿ ದುರಸ್ತಿ ಮಾಡಿ ತಾ ಎಂದು ಹೇಳಿ ಮಕ್ಕಳಿರುವ ಕೊಠಡಿಗೆ ತೆರಳಿದ್ದಾರೆ. ಆರೋಪಿ ನಿಝಾಮ್ ಚೀಲದಲ್ಲಿ ಗ್ಯಾಸ್ ಸ್ಟೌವ್ ತುಂಬಿಸುವಾಗ ಪಕ್ಕದಲ್ಲಿದ್ದ ಅಡುಗೆ ಸಹಾಯಕಿಯ ಕೈ ಹಿಡಿದು ಎಳೆದಿದ್ದು ಆಕೆ ಆತನ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಆಬಳಿಕ ಬೇಸರ ಮಾಡಬೇಡ ಎಂದು ಹೇಳಿದ್ದಾಗಿ ಯುವತಿ ದೂರಿದ್ದಾರೆ. ಆತ ತೆರಳಿದ ತಕ್ಷಣ ನಡೆದ ವಿಷಯವನ್ನು ಸಂತ್ರಸ್ತೆ ಶಿಕ್ಷಕಿಯ ಗಮನಕ್ಕೆ ತಂದಿದ್ದು ಶಿಕ್ಷಕಿ ಅಣ್ಣಂದಿರಿಗೆ ತಿಳಿಸುವಂತೆ ಸೂಚಿಸಿದ್ದರು. ಇಂದು ಸಂತ್ರಸ್ತೆ ಅಂಗನವಾಡಿ ಸಹಾಯಕಿ ಕೊಣಾಜೆ ಠಾಣೆಗೆ ತೆರಳಿ ದೂರು ನೀಡಿದ್ದು ಆರೋಪಿಯನ್ನ ಕೊಣಾಜೆ ಠಾಣೆ ಪೊಲೀಸರು ಕ್ಷಿಪ್ರವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
A government teacher from Konaje in Mangalore was sexually harassed by a Gas repair guy who came to the house to repair the gas has been arrested by Konaje Police. The arrested has been identified as Nizamuddin (31).
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm