ಬ್ರೇಕಿಂಗ್ ನ್ಯೂಸ್
21-03-22 09:41 am Mangalore Correspondent ಕ್ರೈಂ
ಪುತ್ತೂರು, ಮಾ.21 : ದಕ್ಷಿಣ ಕನ್ನಡ - ಕೊಡಗು ಜಿಲ್ಲೆಯ ಗಡಿಭಾಗ ಸಂಪಾಜೆಯಲ್ಲಿ ಜ್ಯೋತಿಷಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ ಚಿನ್ನಾಭರಣ ಮತ್ತು ನಗದು ಲೂಟಿಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಘಟನೆ ನಡೆದಿದ್ದು ಸ್ಥಳೀಯವಾಗಿ ಪುರೋಹಿತ ಮತ್ತು ಜ್ಯೋತಿಷಿಯಾಗಿ ಹೆಸರು ಗಳಿಸಿರುವ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ತಂಡ ಕೃತ್ಯ ಎಸಗಿದೆ. ರಾತ್ರಿ 8.30 ರ ವೇಳೆಗೆ ಆಗಂತುಕರು ಎಳನೀರು ಕಡಿಯುವ ಕತ್ತಿ ಹಿಡಿದು ಮನೆಗೆ ನುಗ್ಗಿದ್ದಾರೆ. ಈ ವೇಳೆ, ಅಂಬರೀಶ್ ಭಟ್ ಮನೆಯಲ್ಲಿ ಇರಲಿಲ್ಲ.
ಅಂಬರೀಶ್ ಭಟ್ ಅವರಿಗೆ ಇಬ್ಬರು ಪುತ್ರರಿದ್ದು ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೊಡ್ಡ ಮಗ ಶ್ರೀವತ್ಸ ತನ್ನ ಪತ್ನಿಯ ಜೊತೆಗೆ ಮನೆಗೆ ಬಂದಿದ್ದರು. ದರೋಡೆ ಕೃತ್ಯದ ಸಂದರ್ಭದಲ್ಲಿ ಅತ್ತೆ ಮತ್ತು ಸೊಸೆ ಮಾತ್ರ ಇದ್ದರು. ಮನೆಗೆ ನುಗ್ಗಿದ ತಂಡ, ಸೊಸೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಿತ್ತುಕೊಂಡಿದ್ದಾರೆ. ಬಳಿಕ ಕತ್ತಿ ತೋರಿಸಿ ಬೆದರಿಸಿದ್ದು ಕಪಾಟಿನ ಕೀಲಿ ಕೈ ಕೊಡುವಂತೆ ಕೇಳಿದ್ದಾರೆ. ಜೀವ ಭಯದಿಂದ ಅತ್ತೆ , ಸೊಸೆ ಕೀಯನ್ನು ಕೊಟ್ಟಿದ್ದು ಆಗಂತುಕರು ಕಪಾಟಿನಲ್ಲಿದ್ದ ಸುಮಾರು ನೂರು ಗ್ರಾಂನಷ್ಟು ಚಿನ್ನದ ಒಡವೆ, ಒಂದುವರೆ ಲಕ್ಷದಷ್ಟು ಇದ್ದ ನಗದು ಹಣವನ್ನು ಕಿತ್ತುಕೊಂಡು ಕೆಲವೇ ಕ್ಷಣಗಳಲ್ಲಿ ಪರಾರಿಯಾಗಿದ್ದಾರೆ. ದರೋಡೆ ತಂಡದಲ್ಲಿದ್ದವರು ತಮಿಳು ಮಾತನಾಡುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Burglars enter house of Astrologer show them talwar and flee with gold and cash at house in Sampaje in Dakshina Kannada. The robbers were said to be talking in Tamil.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm