ಬ್ರೇಕಿಂಗ್ ನ್ಯೂಸ್
21-03-22 10:11 am HK Desk news ಕ್ರೈಂ
ಅಹ್ಮದಾಬಾದ್, ಮಾ.21: 17 ವರ್ಷದ ಅಪ್ರಾಪ್ತ ಯುವತಿಗೆ ಕಂಟ್ರಿ ಸಾರಾಯಿ ಕುಡಿಸಿ ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಗುಜರಾತಿನ ಕಛ್ ಜಿಲ್ಲೆಯ ಭುಜ್ ನಗರದಲ್ಲಿ ನಡೆದಿದೆ. ಘಟನೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಭುಜಿಯಾ ಪ್ರದೇಶದ ಹೊಲದಲ್ಲಿ ಮಾ.16ರಂದು ಘಟನೆ ನಡೆದಿದ್ದು, ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಗೆಳೆಯನ ಜೊತೆಗೆ ತೋಟಕ್ಕೆ ಹೋಗಿದ್ದಾಗ, ಆತ ಸಾರಾಯಿ ಕುಡಿಯುವಂತೆ ಬಲವಂತ ಮಾಡಿದ್ದಾನೆ. ಆನಂತರ, ಗೆಳೆಯ ಸೇರಿದಂತೆ ಆತನ ಜೊತೆಗಿದ್ದವರು ಅತ್ಯಾಚಾರ ಮಾಡಿದ್ದಾರೆ. ಆಕೆಯ ದೂರಿನಂತೆ ಪೊಲೀಸರು ಕೇಸು ದಾಖಲಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಎಷ್ಟು ಮಂದಿ ಆರೋಪಿಗಳು ಅತ್ಯಾಚಾರ ಕೃತ್ಯ ನಡೆಸಿದ್ದಾರೆ ಎನ್ನುವುದು ಆಕೆಗೆ ತಿಳಿದಿಲ್ಲ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಅದರ ವರದಿ ಆಧರಿಸಿ ಪೊಲೀಸರು ಕ್ರಮ ಜರುಗಿಸಲಿದ್ದಾರೆ. ಪೊಲೀಸರು ಅತ್ಯಾಚಾರ, ಗ್ಯಾಂಗ್ ರೇಪ್ ಸೇರಿದಂತೆ ಅಮಲು ಪದಾರ್ಥ ಕುಡಿಸಿ ಕಿರುಕುಳ ನೀಡಿದ್ದಕ್ಕಾಗಿ 328 ರಡಿ ಸೆಕ್ಷನ್ ದಾಖಲಿಸಿದ್ದಾರೆ.
A 17-year-old girl was allegedly abducted and gang-raped after being forced to consume country-made liquor on the outskirts of Bhuj town in Gujarat's Kutch district, police said on Sunday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am