ಬ್ರೇಕಿಂಗ್ ನ್ಯೂಸ್
21-03-22 10:11 am HK Desk news ಕ್ರೈಂ
ಅಹ್ಮದಾಬಾದ್, ಮಾ.21: 17 ವರ್ಷದ ಅಪ್ರಾಪ್ತ ಯುವತಿಗೆ ಕಂಟ್ರಿ ಸಾರಾಯಿ ಕುಡಿಸಿ ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಗುಜರಾತಿನ ಕಛ್ ಜಿಲ್ಲೆಯ ಭುಜ್ ನಗರದಲ್ಲಿ ನಡೆದಿದೆ. ಘಟನೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಭುಜಿಯಾ ಪ್ರದೇಶದ ಹೊಲದಲ್ಲಿ ಮಾ.16ರಂದು ಘಟನೆ ನಡೆದಿದ್ದು, ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಗೆಳೆಯನ ಜೊತೆಗೆ ತೋಟಕ್ಕೆ ಹೋಗಿದ್ದಾಗ, ಆತ ಸಾರಾಯಿ ಕುಡಿಯುವಂತೆ ಬಲವಂತ ಮಾಡಿದ್ದಾನೆ. ಆನಂತರ, ಗೆಳೆಯ ಸೇರಿದಂತೆ ಆತನ ಜೊತೆಗಿದ್ದವರು ಅತ್ಯಾಚಾರ ಮಾಡಿದ್ದಾರೆ. ಆಕೆಯ ದೂರಿನಂತೆ ಪೊಲೀಸರು ಕೇಸು ದಾಖಲಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಎಷ್ಟು ಮಂದಿ ಆರೋಪಿಗಳು ಅತ್ಯಾಚಾರ ಕೃತ್ಯ ನಡೆಸಿದ್ದಾರೆ ಎನ್ನುವುದು ಆಕೆಗೆ ತಿಳಿದಿಲ್ಲ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಅದರ ವರದಿ ಆಧರಿಸಿ ಪೊಲೀಸರು ಕ್ರಮ ಜರುಗಿಸಲಿದ್ದಾರೆ. ಪೊಲೀಸರು ಅತ್ಯಾಚಾರ, ಗ್ಯಾಂಗ್ ರೇಪ್ ಸೇರಿದಂತೆ ಅಮಲು ಪದಾರ್ಥ ಕುಡಿಸಿ ಕಿರುಕುಳ ನೀಡಿದ್ದಕ್ಕಾಗಿ 328 ರಡಿ ಸೆಕ್ಷನ್ ದಾಖಲಿಸಿದ್ದಾರೆ.
A 17-year-old girl was allegedly abducted and gang-raped after being forced to consume country-made liquor on the outskirts of Bhuj town in Gujarat's Kutch district, police said on Sunday.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am