ಬ್ರೇಕಿಂಗ್ ನ್ಯೂಸ್
21-03-22 10:11 am HK Desk news ಕ್ರೈಂ
ಅಹ್ಮದಾಬಾದ್, ಮಾ.21: 17 ವರ್ಷದ ಅಪ್ರಾಪ್ತ ಯುವತಿಗೆ ಕಂಟ್ರಿ ಸಾರಾಯಿ ಕುಡಿಸಿ ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಗುಜರಾತಿನ ಕಛ್ ಜಿಲ್ಲೆಯ ಭುಜ್ ನಗರದಲ್ಲಿ ನಡೆದಿದೆ. ಘಟನೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಭುಜಿಯಾ ಪ್ರದೇಶದ ಹೊಲದಲ್ಲಿ ಮಾ.16ರಂದು ಘಟನೆ ನಡೆದಿದ್ದು, ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಗೆಳೆಯನ ಜೊತೆಗೆ ತೋಟಕ್ಕೆ ಹೋಗಿದ್ದಾಗ, ಆತ ಸಾರಾಯಿ ಕುಡಿಯುವಂತೆ ಬಲವಂತ ಮಾಡಿದ್ದಾನೆ. ಆನಂತರ, ಗೆಳೆಯ ಸೇರಿದಂತೆ ಆತನ ಜೊತೆಗಿದ್ದವರು ಅತ್ಯಾಚಾರ ಮಾಡಿದ್ದಾರೆ. ಆಕೆಯ ದೂರಿನಂತೆ ಪೊಲೀಸರು ಕೇಸು ದಾಖಲಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಎಷ್ಟು ಮಂದಿ ಆರೋಪಿಗಳು ಅತ್ಯಾಚಾರ ಕೃತ್ಯ ನಡೆಸಿದ್ದಾರೆ ಎನ್ನುವುದು ಆಕೆಗೆ ತಿಳಿದಿಲ್ಲ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಅದರ ವರದಿ ಆಧರಿಸಿ ಪೊಲೀಸರು ಕ್ರಮ ಜರುಗಿಸಲಿದ್ದಾರೆ. ಪೊಲೀಸರು ಅತ್ಯಾಚಾರ, ಗ್ಯಾಂಗ್ ರೇಪ್ ಸೇರಿದಂತೆ ಅಮಲು ಪದಾರ್ಥ ಕುಡಿಸಿ ಕಿರುಕುಳ ನೀಡಿದ್ದಕ್ಕಾಗಿ 328 ರಡಿ ಸೆಕ್ಷನ್ ದಾಖಲಿಸಿದ್ದಾರೆ.
A 17-year-old girl was allegedly abducted and gang-raped after being forced to consume country-made liquor on the outskirts of Bhuj town in Gujarat's Kutch district, police said on Sunday.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm