ಬ್ರೇಕಿಂಗ್ ನ್ಯೂಸ್
21-03-22 10:11 am HK Desk news ಕ್ರೈಂ
ಅಹ್ಮದಾಬಾದ್, ಮಾ.21: 17 ವರ್ಷದ ಅಪ್ರಾಪ್ತ ಯುವತಿಗೆ ಕಂಟ್ರಿ ಸಾರಾಯಿ ಕುಡಿಸಿ ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಗುಜರಾತಿನ ಕಛ್ ಜಿಲ್ಲೆಯ ಭುಜ್ ನಗರದಲ್ಲಿ ನಡೆದಿದೆ. ಘಟನೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಭುಜಿಯಾ ಪ್ರದೇಶದ ಹೊಲದಲ್ಲಿ ಮಾ.16ರಂದು ಘಟನೆ ನಡೆದಿದ್ದು, ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಗೆಳೆಯನ ಜೊತೆಗೆ ತೋಟಕ್ಕೆ ಹೋಗಿದ್ದಾಗ, ಆತ ಸಾರಾಯಿ ಕುಡಿಯುವಂತೆ ಬಲವಂತ ಮಾಡಿದ್ದಾನೆ. ಆನಂತರ, ಗೆಳೆಯ ಸೇರಿದಂತೆ ಆತನ ಜೊತೆಗಿದ್ದವರು ಅತ್ಯಾಚಾರ ಮಾಡಿದ್ದಾರೆ. ಆಕೆಯ ದೂರಿನಂತೆ ಪೊಲೀಸರು ಕೇಸು ದಾಖಲಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಎಷ್ಟು ಮಂದಿ ಆರೋಪಿಗಳು ಅತ್ಯಾಚಾರ ಕೃತ್ಯ ನಡೆಸಿದ್ದಾರೆ ಎನ್ನುವುದು ಆಕೆಗೆ ತಿಳಿದಿಲ್ಲ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಅದರ ವರದಿ ಆಧರಿಸಿ ಪೊಲೀಸರು ಕ್ರಮ ಜರುಗಿಸಲಿದ್ದಾರೆ. ಪೊಲೀಸರು ಅತ್ಯಾಚಾರ, ಗ್ಯಾಂಗ್ ರೇಪ್ ಸೇರಿದಂತೆ ಅಮಲು ಪದಾರ್ಥ ಕುಡಿಸಿ ಕಿರುಕುಳ ನೀಡಿದ್ದಕ್ಕಾಗಿ 328 ರಡಿ ಸೆಕ್ಷನ್ ದಾಖಲಿಸಿದ್ದಾರೆ.
A 17-year-old girl was allegedly abducted and gang-raped after being forced to consume country-made liquor on the outskirts of Bhuj town in Gujarat's Kutch district, police said on Sunday.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am