ಬ್ರೇಕಿಂಗ್ ನ್ಯೂಸ್
21-03-22 10:11 am HK Desk news ಕ್ರೈಂ
ಅಹ್ಮದಾಬಾದ್, ಮಾ.21: 17 ವರ್ಷದ ಅಪ್ರಾಪ್ತ ಯುವತಿಗೆ ಕಂಟ್ರಿ ಸಾರಾಯಿ ಕುಡಿಸಿ ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಗುಜರಾತಿನ ಕಛ್ ಜಿಲ್ಲೆಯ ಭುಜ್ ನಗರದಲ್ಲಿ ನಡೆದಿದೆ. ಘಟನೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಭುಜಿಯಾ ಪ್ರದೇಶದ ಹೊಲದಲ್ಲಿ ಮಾ.16ರಂದು ಘಟನೆ ನಡೆದಿದ್ದು, ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಗೆಳೆಯನ ಜೊತೆಗೆ ತೋಟಕ್ಕೆ ಹೋಗಿದ್ದಾಗ, ಆತ ಸಾರಾಯಿ ಕುಡಿಯುವಂತೆ ಬಲವಂತ ಮಾಡಿದ್ದಾನೆ. ಆನಂತರ, ಗೆಳೆಯ ಸೇರಿದಂತೆ ಆತನ ಜೊತೆಗಿದ್ದವರು ಅತ್ಯಾಚಾರ ಮಾಡಿದ್ದಾರೆ. ಆಕೆಯ ದೂರಿನಂತೆ ಪೊಲೀಸರು ಕೇಸು ದಾಖಲಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಎಷ್ಟು ಮಂದಿ ಆರೋಪಿಗಳು ಅತ್ಯಾಚಾರ ಕೃತ್ಯ ನಡೆಸಿದ್ದಾರೆ ಎನ್ನುವುದು ಆಕೆಗೆ ತಿಳಿದಿಲ್ಲ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಅದರ ವರದಿ ಆಧರಿಸಿ ಪೊಲೀಸರು ಕ್ರಮ ಜರುಗಿಸಲಿದ್ದಾರೆ. ಪೊಲೀಸರು ಅತ್ಯಾಚಾರ, ಗ್ಯಾಂಗ್ ರೇಪ್ ಸೇರಿದಂತೆ ಅಮಲು ಪದಾರ್ಥ ಕುಡಿಸಿ ಕಿರುಕುಳ ನೀಡಿದ್ದಕ್ಕಾಗಿ 328 ರಡಿ ಸೆಕ್ಷನ್ ದಾಖಲಿಸಿದ್ದಾರೆ.
A 17-year-old girl was allegedly abducted and gang-raped after being forced to consume country-made liquor on the outskirts of Bhuj town in Gujarat's Kutch district, police said on Sunday.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm