ಬ್ರೇಕಿಂಗ್ ನ್ಯೂಸ್
24-03-22 10:41 am Mangalore Correspondent ಕ್ರೈಂ
ಪುತ್ತೂರು, ಮಾ.24 : ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಶರತ್ ಮಡಿವಾಳ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಿನ್ನ ಹೆಣ ಬೀಳಲಿದೆ ಎಂದು ಬೆದರಿಕೆ ಹಾಕಿದ ಬಗ್ಗೆ ದೂರು ದಾಖಲಾಗಿದೆ.
ನೆಟ್ಟಣಿಗೆ ಮುಡ್ನೂರು ನಿವಾಸಿ ಚಂದ್ರಹಾಸ ಎಂ. ಎಂಬವರಿಗೆ ಮಾ.12 ರಂದು ಮೂರು ಬೇರೆ ಬೇರೆ ನಂಬರ್ ಗಳಿಂದ ಅಪರಿಚಿತ ವ್ಯಕ್ತಿಗಳು ಕರೆ ಮಾಡಿದ್ದು ಜೀವ ಬೆದರಿಕೆ ಹಾಕಿದ್ದಾರೆ. ತುಳು ಮತ್ತು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಗಳು ಶರತ್ ಮಡಿವಾಳನ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಾಳೆ ಸಂಜೆಯೊಳಗೆ ನಿನ್ನ ಹೆಣವೂ ಬೀಳುತ್ತದೆ ಎಂದು ತನಗೆ ಮತ್ತು ತನ್ನ ಮನೆಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಈ ಬಗ್ಗೆ ಚಂದ್ರಹಾಸ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬರುವಂತೆ ತಿಳಿಸಿದ್ದಾರೆ. ಅದರಂತೆ, ಜೆಎಂಎಫ್ ಪುತ್ತೂರು ಕೋರ್ಟಿಗೆ ಚಂದ್ರಹಾಸ ದೂರು ಸಲ್ಲಿಸಿದ್ದರು. ನ್ಯಾಯಾಧೀಶರು ದೂರು ಪರಿಗಣಿಸಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಗ್ರಾಮಾಂತರ ಠಾಣಾಧಿಕಾರಿಗೆ ಆದೇಶ ಮಾಡಿದ್ದಾರೆ. ಇದರಂತೆ ಪುತ್ತೂರು ಠಾಣೆಯಲ್ಲಿ ಮಾ.23 ರಂದು ಕೇಸು ದಾಖಲಾಗಿದೆ.
Puttur Man gets threats stating we will kill you just like we killed Sharath Madiwala. A complaint has been filed by Chandras Puttur at Puttur Rural police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am