ಬ್ರೇಕಿಂಗ್ ನ್ಯೂಸ್
24-03-22 10:41 am Mangalore Correspondent ಕ್ರೈಂ
ಪುತ್ತೂರು, ಮಾ.24 : ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಶರತ್ ಮಡಿವಾಳ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಿನ್ನ ಹೆಣ ಬೀಳಲಿದೆ ಎಂದು ಬೆದರಿಕೆ ಹಾಕಿದ ಬಗ್ಗೆ ದೂರು ದಾಖಲಾಗಿದೆ.
ನೆಟ್ಟಣಿಗೆ ಮುಡ್ನೂರು ನಿವಾಸಿ ಚಂದ್ರಹಾಸ ಎಂ. ಎಂಬವರಿಗೆ ಮಾ.12 ರಂದು ಮೂರು ಬೇರೆ ಬೇರೆ ನಂಬರ್ ಗಳಿಂದ ಅಪರಿಚಿತ ವ್ಯಕ್ತಿಗಳು ಕರೆ ಮಾಡಿದ್ದು ಜೀವ ಬೆದರಿಕೆ ಹಾಕಿದ್ದಾರೆ. ತುಳು ಮತ್ತು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಗಳು ಶರತ್ ಮಡಿವಾಳನ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಾಳೆ ಸಂಜೆಯೊಳಗೆ ನಿನ್ನ ಹೆಣವೂ ಬೀಳುತ್ತದೆ ಎಂದು ತನಗೆ ಮತ್ತು ತನ್ನ ಮನೆಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಈ ಬಗ್ಗೆ ಚಂದ್ರಹಾಸ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬರುವಂತೆ ತಿಳಿಸಿದ್ದಾರೆ. ಅದರಂತೆ, ಜೆಎಂಎಫ್ ಪುತ್ತೂರು ಕೋರ್ಟಿಗೆ ಚಂದ್ರಹಾಸ ದೂರು ಸಲ್ಲಿಸಿದ್ದರು. ನ್ಯಾಯಾಧೀಶರು ದೂರು ಪರಿಗಣಿಸಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಗ್ರಾಮಾಂತರ ಠಾಣಾಧಿಕಾರಿಗೆ ಆದೇಶ ಮಾಡಿದ್ದಾರೆ. ಇದರಂತೆ ಪುತ್ತೂರು ಠಾಣೆಯಲ್ಲಿ ಮಾ.23 ರಂದು ಕೇಸು ದಾಖಲಾಗಿದೆ.
Puttur Man gets threats stating we will kill you just like we killed Sharath Madiwala. A complaint has been filed by Chandras Puttur at Puttur Rural police station.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am