ಬ್ರೇಕಿಂಗ್ ನ್ಯೂಸ್
24-03-22 10:41 am Mangalore Correspondent ಕ್ರೈಂ
ಪುತ್ತೂರು, ಮಾ.24 : ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಶರತ್ ಮಡಿವಾಳ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಿನ್ನ ಹೆಣ ಬೀಳಲಿದೆ ಎಂದು ಬೆದರಿಕೆ ಹಾಕಿದ ಬಗ್ಗೆ ದೂರು ದಾಖಲಾಗಿದೆ.
ನೆಟ್ಟಣಿಗೆ ಮುಡ್ನೂರು ನಿವಾಸಿ ಚಂದ್ರಹಾಸ ಎಂ. ಎಂಬವರಿಗೆ ಮಾ.12 ರಂದು ಮೂರು ಬೇರೆ ಬೇರೆ ನಂಬರ್ ಗಳಿಂದ ಅಪರಿಚಿತ ವ್ಯಕ್ತಿಗಳು ಕರೆ ಮಾಡಿದ್ದು ಜೀವ ಬೆದರಿಕೆ ಹಾಕಿದ್ದಾರೆ. ತುಳು ಮತ್ತು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಗಳು ಶರತ್ ಮಡಿವಾಳನ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಾಳೆ ಸಂಜೆಯೊಳಗೆ ನಿನ್ನ ಹೆಣವೂ ಬೀಳುತ್ತದೆ ಎಂದು ತನಗೆ ಮತ್ತು ತನ್ನ ಮನೆಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಈ ಬಗ್ಗೆ ಚಂದ್ರಹಾಸ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬರುವಂತೆ ತಿಳಿಸಿದ್ದಾರೆ. ಅದರಂತೆ, ಜೆಎಂಎಫ್ ಪುತ್ತೂರು ಕೋರ್ಟಿಗೆ ಚಂದ್ರಹಾಸ ದೂರು ಸಲ್ಲಿಸಿದ್ದರು. ನ್ಯಾಯಾಧೀಶರು ದೂರು ಪರಿಗಣಿಸಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಗ್ರಾಮಾಂತರ ಠಾಣಾಧಿಕಾರಿಗೆ ಆದೇಶ ಮಾಡಿದ್ದಾರೆ. ಇದರಂತೆ ಪುತ್ತೂರು ಠಾಣೆಯಲ್ಲಿ ಮಾ.23 ರಂದು ಕೇಸು ದಾಖಲಾಗಿದೆ.
Puttur Man gets threats stating we will kill you just like we killed Sharath Madiwala. A complaint has been filed by Chandras Puttur at Puttur Rural police station.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm