ಬ್ರೇಕಿಂಗ್ ನ್ಯೂಸ್
24-03-22 10:41 am Mangalore Correspondent ಕ್ರೈಂ
ಪುತ್ತೂರು, ಮಾ.24 : ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಶರತ್ ಮಡಿವಾಳ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಿನ್ನ ಹೆಣ ಬೀಳಲಿದೆ ಎಂದು ಬೆದರಿಕೆ ಹಾಕಿದ ಬಗ್ಗೆ ದೂರು ದಾಖಲಾಗಿದೆ.
ನೆಟ್ಟಣಿಗೆ ಮುಡ್ನೂರು ನಿವಾಸಿ ಚಂದ್ರಹಾಸ ಎಂ. ಎಂಬವರಿಗೆ ಮಾ.12 ರಂದು ಮೂರು ಬೇರೆ ಬೇರೆ ನಂಬರ್ ಗಳಿಂದ ಅಪರಿಚಿತ ವ್ಯಕ್ತಿಗಳು ಕರೆ ಮಾಡಿದ್ದು ಜೀವ ಬೆದರಿಕೆ ಹಾಕಿದ್ದಾರೆ. ತುಳು ಮತ್ತು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಗಳು ಶರತ್ ಮಡಿವಾಳನ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಾಳೆ ಸಂಜೆಯೊಳಗೆ ನಿನ್ನ ಹೆಣವೂ ಬೀಳುತ್ತದೆ ಎಂದು ತನಗೆ ಮತ್ತು ತನ್ನ ಮನೆಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಈ ಬಗ್ಗೆ ಚಂದ್ರಹಾಸ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬರುವಂತೆ ತಿಳಿಸಿದ್ದಾರೆ. ಅದರಂತೆ, ಜೆಎಂಎಫ್ ಪುತ್ತೂರು ಕೋರ್ಟಿಗೆ ಚಂದ್ರಹಾಸ ದೂರು ಸಲ್ಲಿಸಿದ್ದರು. ನ್ಯಾಯಾಧೀಶರು ದೂರು ಪರಿಗಣಿಸಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಗ್ರಾಮಾಂತರ ಠಾಣಾಧಿಕಾರಿಗೆ ಆದೇಶ ಮಾಡಿದ್ದಾರೆ. ಇದರಂತೆ ಪುತ್ತೂರು ಠಾಣೆಯಲ್ಲಿ ಮಾ.23 ರಂದು ಕೇಸು ದಾಖಲಾಗಿದೆ.
Puttur Man gets threats stating we will kill you just like we killed Sharath Madiwala. A complaint has been filed by Chandras Puttur at Puttur Rural police station.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm