ಬ್ರೇಕಿಂಗ್ ನ್ಯೂಸ್
24-03-22 10:38 pm HK Desk news ಕ್ರೈಂ
ಬಾಗಲಕೋಟೆ, ಮಾ.24: ಮುಸ್ಲಿಂ ಯುವಕನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಿಂದೂಗಳ ಬಗ್ಗೆ ಪ್ರಚೋದನಕಾರಿ ಪೋಸ್ಟ್ ಹಾಕುತ್ತಿದ್ದ ಹಿಂದು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್ ಬಂಧಿತ. ಈತನನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಅರೆಸ್ಟ್ ಮಾಡಿದ್ಧಾರೆ. ಬಂಧಿತ ಆರೋಪಿ ಮುಸ್ತಾಕ್ ಅಲಿ ಹೆಸರಲ್ಲಿ ಹಿಂದುಗಳನ್ನು ದ್ವೇ಼ಷಿಸಿ ಪೋಸ್ಟ್ ಹಾಕುತ್ತಿದ್ದ. ಈ ಬಗ್ಗೆ ಹಿಂದುಪರ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆಹಾಕಿ, ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಸಿದ್ದಾರೂಢ ಶ್ರೀಕಾಂತ್ ಬಾಗಲಕೋಟೆಯ ಖಾಸಗಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದಾನೆ. ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಿದ್ದಿಕುರಬೇಟ ಗ್ರಾಮದ ನಿವಾಸಿ. ಶಿವಮೊಗ್ಗದಲ್ಲಿ ಹರ್ಷ ಕೊಲೆ ಬಳಿಕ ಈ ರೀತಿ ಪೋಸ್ಟ್ ಹಾಕಲು ಆರಂಭಿಸಿದ್ದ.
ಹಿಂದೂಗಳ ಬಗ್ಗೆ ಹೆಚ್ಚು ಒಲವು ಹೊಂದಿದ್ದು ಇಂತಹ ಪೋಸ್ಟ್ ಹಾಕಿ ಹಿಂದೂಗಳನ್ನು ಒಗ್ಗಟ್ಟಾಗಿಸಲು ಪ್ರಯತ್ನ ಮಾಡುತ್ತಿದ್ದೆ ಎಂದು ವಿಚಾರಣೆ ವೇಳೆ ಹೇಳಿರೋದಾಗಿ ತಿಳಿದು ಬಂದಿದೆ. ಇನ್ನು ಈತ ತನ್ನ ನಕಲಿ ಖಾತೆಗೆ “ಪಾಕಿಸ್ತಾನಿ ಮುಸ್ಲಿಂ” ಎಂದು ಗೂಗಲ್ ಸರ್ಚ್ ಮಾಡಿ ಟೋಪಿ ಹಾಕಿದ ಭಾರತೀಯ ಮುಸ್ಲಿಮನಂತೆ ಕಾಣುವ ಯಾರದ್ದೋ ಫೋಟೊ ಹಾಕಿದ್ದ.

ಎಷ್ಟೇ ಬುದ್ದಿವಂತಿಕೆ ಉಪಯೋಗಿಸಿದರೂ ನಾವು ಬಿಡೋದಿಲ್ಲ. ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಯಾರೂ ಮಾಡಬಾರದು ಎಂದು ಬಾಗಲಕೋಟೆ ಎಸ್ ಪಿ ಲೋಕೇಶ್ ಜಗಲಾಸರ್ ಹೇಳಿದ್ದಾರೆ.
Bagalkot Bank employee arrested for creating derogatory Facebook account and creating communal dispute.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm