ಬ್ರೇಕಿಂಗ್ ನ್ಯೂಸ್
24-03-22 10:38 pm HK Desk news ಕ್ರೈಂ
ಬಾಗಲಕೋಟೆ, ಮಾ.24: ಮುಸ್ಲಿಂ ಯುವಕನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಿಂದೂಗಳ ಬಗ್ಗೆ ಪ್ರಚೋದನಕಾರಿ ಪೋಸ್ಟ್ ಹಾಕುತ್ತಿದ್ದ ಹಿಂದು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್ ಬಂಧಿತ. ಈತನನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಅರೆಸ್ಟ್ ಮಾಡಿದ್ಧಾರೆ. ಬಂಧಿತ ಆರೋಪಿ ಮುಸ್ತಾಕ್ ಅಲಿ ಹೆಸರಲ್ಲಿ ಹಿಂದುಗಳನ್ನು ದ್ವೇ಼ಷಿಸಿ ಪೋಸ್ಟ್ ಹಾಕುತ್ತಿದ್ದ. ಈ ಬಗ್ಗೆ ಹಿಂದುಪರ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆಹಾಕಿ, ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿ ಸಿದ್ದಾರೂಢ ಶ್ರೀಕಾಂತ್ ಬಾಗಲಕೋಟೆಯ ಖಾಸಗಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದಾನೆ. ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಿದ್ದಿಕುರಬೇಟ ಗ್ರಾಮದ ನಿವಾಸಿ. ಶಿವಮೊಗ್ಗದಲ್ಲಿ ಹರ್ಷ ಕೊಲೆ ಬಳಿಕ ಈ ರೀತಿ ಪೋಸ್ಟ್ ಹಾಕಲು ಆರಂಭಿಸಿದ್ದ.
ಹಿಂದೂಗಳ ಬಗ್ಗೆ ಹೆಚ್ಚು ಒಲವು ಹೊಂದಿದ್ದು ಇಂತಹ ಪೋಸ್ಟ್ ಹಾಕಿ ಹಿಂದೂಗಳನ್ನು ಒಗ್ಗಟ್ಟಾಗಿಸಲು ಪ್ರಯತ್ನ ಮಾಡುತ್ತಿದ್ದೆ ಎಂದು ವಿಚಾರಣೆ ವೇಳೆ ಹೇಳಿರೋದಾಗಿ ತಿಳಿದು ಬಂದಿದೆ. ಇನ್ನು ಈತ ತನ್ನ ನಕಲಿ ಖಾತೆಗೆ “ಪಾಕಿಸ್ತಾನಿ ಮುಸ್ಲಿಂ” ಎಂದು ಗೂಗಲ್ ಸರ್ಚ್ ಮಾಡಿ ಟೋಪಿ ಹಾಕಿದ ಭಾರತೀಯ ಮುಸ್ಲಿಮನಂತೆ ಕಾಣುವ ಯಾರದ್ದೋ ಫೋಟೊ ಹಾಕಿದ್ದ.
ಎಷ್ಟೇ ಬುದ್ದಿವಂತಿಕೆ ಉಪಯೋಗಿಸಿದರೂ ನಾವು ಬಿಡೋದಿಲ್ಲ. ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಯಾರೂ ಮಾಡಬಾರದು ಎಂದು ಬಾಗಲಕೋಟೆ ಎಸ್ ಪಿ ಲೋಕೇಶ್ ಜಗಲಾಸರ್ ಹೇಳಿದ್ದಾರೆ.
Bagalkot Bank employee arrested for creating derogatory Facebook account and creating communal dispute.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm