ಬ್ರೇಕಿಂಗ್ ನ್ಯೂಸ್
24-03-22 10:38 pm HK Desk news ಕ್ರೈಂ
ಬಾಗಲಕೋಟೆ, ಮಾ.24: ಮುಸ್ಲಿಂ ಯುವಕನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಿಂದೂಗಳ ಬಗ್ಗೆ ಪ್ರಚೋದನಕಾರಿ ಪೋಸ್ಟ್ ಹಾಕುತ್ತಿದ್ದ ಹಿಂದು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್ ಬಂಧಿತ. ಈತನನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಅರೆಸ್ಟ್ ಮಾಡಿದ್ಧಾರೆ. ಬಂಧಿತ ಆರೋಪಿ ಮುಸ್ತಾಕ್ ಅಲಿ ಹೆಸರಲ್ಲಿ ಹಿಂದುಗಳನ್ನು ದ್ವೇ಼ಷಿಸಿ ಪೋಸ್ಟ್ ಹಾಕುತ್ತಿದ್ದ. ಈ ಬಗ್ಗೆ ಹಿಂದುಪರ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆಹಾಕಿ, ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಸಿದ್ದಾರೂಢ ಶ್ರೀಕಾಂತ್ ಬಾಗಲಕೋಟೆಯ ಖಾಸಗಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದಾನೆ. ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಿದ್ದಿಕುರಬೇಟ ಗ್ರಾಮದ ನಿವಾಸಿ. ಶಿವಮೊಗ್ಗದಲ್ಲಿ ಹರ್ಷ ಕೊಲೆ ಬಳಿಕ ಈ ರೀತಿ ಪೋಸ್ಟ್ ಹಾಕಲು ಆರಂಭಿಸಿದ್ದ.
ಹಿಂದೂಗಳ ಬಗ್ಗೆ ಹೆಚ್ಚು ಒಲವು ಹೊಂದಿದ್ದು ಇಂತಹ ಪೋಸ್ಟ್ ಹಾಕಿ ಹಿಂದೂಗಳನ್ನು ಒಗ್ಗಟ್ಟಾಗಿಸಲು ಪ್ರಯತ್ನ ಮಾಡುತ್ತಿದ್ದೆ ಎಂದು ವಿಚಾರಣೆ ವೇಳೆ ಹೇಳಿರೋದಾಗಿ ತಿಳಿದು ಬಂದಿದೆ. ಇನ್ನು ಈತ ತನ್ನ ನಕಲಿ ಖಾತೆಗೆ “ಪಾಕಿಸ್ತಾನಿ ಮುಸ್ಲಿಂ” ಎಂದು ಗೂಗಲ್ ಸರ್ಚ್ ಮಾಡಿ ಟೋಪಿ ಹಾಕಿದ ಭಾರತೀಯ ಮುಸ್ಲಿಮನಂತೆ ಕಾಣುವ ಯಾರದ್ದೋ ಫೋಟೊ ಹಾಕಿದ್ದ.

ಎಷ್ಟೇ ಬುದ್ದಿವಂತಿಕೆ ಉಪಯೋಗಿಸಿದರೂ ನಾವು ಬಿಡೋದಿಲ್ಲ. ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಯಾರೂ ಮಾಡಬಾರದು ಎಂದು ಬಾಗಲಕೋಟೆ ಎಸ್ ಪಿ ಲೋಕೇಶ್ ಜಗಲಾಸರ್ ಹೇಳಿದ್ದಾರೆ.
Bagalkot Bank employee arrested for creating derogatory Facebook account and creating communal dispute.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm