ಬ್ರೇಕಿಂಗ್ ನ್ಯೂಸ್
27-03-22 10:16 pm HK Desk news ಕ್ರೈಂ
ಪಾಟ್ನಾ, ಮಾ.27: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ತಮ್ಮ ಸ್ವಗ್ರಾಮದಲ್ಲೇ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿ ಅವರ ತವರು ಕ್ಷೇತ್ರ ಭಕ್ತಿಯಾರ್ ಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಭದ್ರತಾ ಸಿಬಂದಿಯ ನಡುವೆ ನುಸುಳಿಕೊಂಡು ಬಂದ ವ್ಯಕ್ತಿಯೊಬ್ಬ ಹಿಂದಿನಿಂದ ಬಂದು ಹಲ್ಲೆ ನಡೆಸಿದ್ದಾನೆ. ಕೂಡಲೇ ಭದ್ರತಾ ಸಿಬಂದಿ ಆಗಂತುಕ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ನಿತೀಶ್ ಕುಮಾರ್ ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ.
ಬಂಧಿತ ವ್ಯಕ್ತಿಯನ್ನು ಶಂಕರ್ ಅಲಿಯಾಸ್ ಚೋಟು ಎಂದು ಗುರುತಿಸಲಾಗಿದ್ದು, ಆತ ಭಕ್ತಿಯಾರ್ ಪುರ್ ಜಿಲ್ಲೆಯ ಮಹಮ್ಮದ್ ಪುರ್ ನಲ್ಲಿ ಸಣ್ಣ ಜುವೆಲ್ಲರಿ ಇಟ್ಟುಕೊಂಡಿದ್ದ. ಯಾಕಾಗಿ ಆತ ಹಲ್ಲೆ ನಡೆಸಲು ಮುಂದಾಗಿದ್ದಾನೆ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಿಎಂ ನಿತೀಶ್ ಕುಮಾರ್ ಸ್ವಾತಂತ್ರ್ಯ ಹೋರಾಟಗಾರ ಶೀಲಭದ್ರ ಯಾಜಿ ಅವರ ಪುತ್ಥಳಿಗೆ ನಮನ ಸಲ್ಲಿಸುವುದಕ್ಕಾಗಿ ಬಂದಿದ್ದರು. ಸ್ಥಳೀಯ ಆಸ್ಪತ್ರೆಯ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಮುಖ್ಯಮಂತ್ರಿ ಪ್ರತಿಮೆಗೆ ಹೂಮಾಲೆ ಹಾಕುತ್ತಲೇ ಹಿಂದಿನಿಂದ ಬಂದ ಯುವಕ ಅವರ ಬೆನ್ನಿಗೆ ಹೊಡೆದಿದ್ದಾನೆ. ಕೂಡಲೇ ಭದ್ರತಾ ಸಿಬಂದಿ ಯುವಕನನ್ನು ತಳ್ಳಿಕೊಂಡು ಹೋಗಿದ್ದು ಬಂಧಿಸಿದ್ದಾರೆ.
Bihar | A youth tried to attack CM Nitish Kumar during a program in Bakhtiarpur. The accused was later detained by the Police.
— ANI (@ANI) March 27, 2022
(Viral video) pic.twitter.com/FoTMR3Xq8o
Bihar Chief Minister Nitish Kumar was attacked on Sunday by a man during an event in his home turf Bakhtiyarpur in Patna, leading to a massive lapse in the CM’s security system. Sources said that the assailant, believed to be a mentally unstable local resident, was immediately arrested.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm