ಬ್ರೇಕಿಂಗ್ ನ್ಯೂಸ್
27-03-22 10:16 pm HK Desk news ಕ್ರೈಂ
ಪಾಟ್ನಾ, ಮಾ.27: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ತಮ್ಮ ಸ್ವಗ್ರಾಮದಲ್ಲೇ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿ ಅವರ ತವರು ಕ್ಷೇತ್ರ ಭಕ್ತಿಯಾರ್ ಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಭದ್ರತಾ ಸಿಬಂದಿಯ ನಡುವೆ ನುಸುಳಿಕೊಂಡು ಬಂದ ವ್ಯಕ್ತಿಯೊಬ್ಬ ಹಿಂದಿನಿಂದ ಬಂದು ಹಲ್ಲೆ ನಡೆಸಿದ್ದಾನೆ. ಕೂಡಲೇ ಭದ್ರತಾ ಸಿಬಂದಿ ಆಗಂತುಕ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ನಿತೀಶ್ ಕುಮಾರ್ ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ.
ಬಂಧಿತ ವ್ಯಕ್ತಿಯನ್ನು ಶಂಕರ್ ಅಲಿಯಾಸ್ ಚೋಟು ಎಂದು ಗುರುತಿಸಲಾಗಿದ್ದು, ಆತ ಭಕ್ತಿಯಾರ್ ಪುರ್ ಜಿಲ್ಲೆಯ ಮಹಮ್ಮದ್ ಪುರ್ ನಲ್ಲಿ ಸಣ್ಣ ಜುವೆಲ್ಲರಿ ಇಟ್ಟುಕೊಂಡಿದ್ದ. ಯಾಕಾಗಿ ಆತ ಹಲ್ಲೆ ನಡೆಸಲು ಮುಂದಾಗಿದ್ದಾನೆ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಿಎಂ ನಿತೀಶ್ ಕುಮಾರ್ ಸ್ವಾತಂತ್ರ್ಯ ಹೋರಾಟಗಾರ ಶೀಲಭದ್ರ ಯಾಜಿ ಅವರ ಪುತ್ಥಳಿಗೆ ನಮನ ಸಲ್ಲಿಸುವುದಕ್ಕಾಗಿ ಬಂದಿದ್ದರು. ಸ್ಥಳೀಯ ಆಸ್ಪತ್ರೆಯ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಮುಖ್ಯಮಂತ್ರಿ ಪ್ರತಿಮೆಗೆ ಹೂಮಾಲೆ ಹಾಕುತ್ತಲೇ ಹಿಂದಿನಿಂದ ಬಂದ ಯುವಕ ಅವರ ಬೆನ್ನಿಗೆ ಹೊಡೆದಿದ್ದಾನೆ. ಕೂಡಲೇ ಭದ್ರತಾ ಸಿಬಂದಿ ಯುವಕನನ್ನು ತಳ್ಳಿಕೊಂಡು ಹೋಗಿದ್ದು ಬಂಧಿಸಿದ್ದಾರೆ.
Bihar | A youth tried to attack CM Nitish Kumar during a program in Bakhtiarpur. The accused was later detained by the Police.
— ANI (@ANI) March 27, 2022
(Viral video) pic.twitter.com/FoTMR3Xq8o
Bihar Chief Minister Nitish Kumar was attacked on Sunday by a man during an event in his home turf Bakhtiyarpur in Patna, leading to a massive lapse in the CM’s security system. Sources said that the assailant, believed to be a mentally unstable local resident, was immediately arrested.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm