ಬ್ರೇಕಿಂಗ್ ನ್ಯೂಸ್
28-03-22 10:30 pm Bengaluru Correspondent ಕ್ರೈಂ
ಬೆಂಗಳೂರು, ಮಾ.28: ಮಸಾಜ್ ಮಾಡುವ ನೆಪದಲ್ಲಿ ಮನೆಗೆ ಎಂಟ್ರಿಯಾಗುವ ಖತರ್ನಾಕ್ ಲೇಡಿ ಗ್ಯಾಂಗ್ ಒಂದು ಚಿನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದ್ದು ಪೊಲೀಸ್ ದೂರು ದಾಖಲಾಗಿದೆ.
ವಿಜಯನಗರದ ನಾಗರಬಾವಿಯಲ್ಲಿ ಘಟನೆ ನಡೆದಿದ್ದು ಲೇಡಿ ಗ್ಯಾಂಗ್ ಚಿನ್ನ ಕದ್ದು ಎಸ್ಕೇಪ್ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂಟಿಯಾಗಿ ವಾಸಿಸುವ ವೃದ್ಧೆಯರೇ ಇವರ ಟಾರ್ಗೆಟ್ ಆಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ.
ಮಾ.19 ರಂದು ಮಾಯಮ್ಮ ಎಂಬ ವೃದ್ಧೆ ಅಂಗಡಿಗೆ ಹೋಗಿ ಬರುತ್ತಿದ್ದರು. ಈ ವೇಳೆ ಅಜ್ಜಿ ಬಳಿ ಹೋಗಿ ಕಾಲು ನೋವು ಇದೆಯಾ, ನಾವು ಮಸಾಜ್ ಮಾಡ್ತಿವಿ ಅಂತ ಲೇಡಿ ಗ್ಯಾಂಗ್ ಪುಂಗಿ ಊದುವ ಕೆಲಸ ಮಾಡಿದೆ. ಕಾಲು ನೋವು ಇದ್ದಿದ್ದರಿಂದ ಮನೆಗೆ ಬರುವಂತೆ ಹೇಳಿ ಅವರನ್ನು ಕರೆದುಕೊಂಡು ಹೋಗಿದ್ದರು.
ಆದರೆ ಮಸಾಜ್ ಮಾಡುತ್ತಿದ್ದ ವೇಳೆ ಚೈನ್ ತೆಗೆದಿಡುವಂತೆ ಹೇಳಿದ್ದು ಆನಂತರ ಮಸಾಜ್ ಮುಗಿಯುತ್ತಲೇ ಸ್ವಲ್ಪ ಹೊತ್ತು ಆರಾಮಾಗಿ ಮಲಗಿರುವಂತೆ ಹೇಳಿ ಚೈನ್ ಜೊತೆಗೆ ತಂಡ ಎಸ್ಕೇಪ್ ಆಗಿದೆ. ಈ ಬಗ್ಗೆ ವಿಜಯನಗರ ಠಾಣೆಯಲ್ಲಿ ವೃದ್ಧ ಮಹಿಳೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಲೇಡಿ ಗ್ಯಾಂಗಿಗೆ ಬಲೆ ಬೀಸಿದ್ದಾರೆ.
An incident of stealing gold jewelery after demanding a massage for foot pain has taken place at Vijayanagar Police Station.Mayamma, who lives near Hosavalli in Vijayanagar, had spoken to two women on the way when she came out for home routine work on the 19th of this month. He said he would massage if there were other pains, including foot pain.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm