ಬ್ರೇಕಿಂಗ್ ನ್ಯೂಸ್
28-03-22 10:30 pm Bengaluru Correspondent ಕ್ರೈಂ
ಬೆಂಗಳೂರು, ಮಾ.28: ಮಸಾಜ್ ಮಾಡುವ ನೆಪದಲ್ಲಿ ಮನೆಗೆ ಎಂಟ್ರಿಯಾಗುವ ಖತರ್ನಾಕ್ ಲೇಡಿ ಗ್ಯಾಂಗ್ ಒಂದು ಚಿನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದ್ದು ಪೊಲೀಸ್ ದೂರು ದಾಖಲಾಗಿದೆ.
ವಿಜಯನಗರದ ನಾಗರಬಾವಿಯಲ್ಲಿ ಘಟನೆ ನಡೆದಿದ್ದು ಲೇಡಿ ಗ್ಯಾಂಗ್ ಚಿನ್ನ ಕದ್ದು ಎಸ್ಕೇಪ್ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂಟಿಯಾಗಿ ವಾಸಿಸುವ ವೃದ್ಧೆಯರೇ ಇವರ ಟಾರ್ಗೆಟ್ ಆಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ.
ಮಾ.19 ರಂದು ಮಾಯಮ್ಮ ಎಂಬ ವೃದ್ಧೆ ಅಂಗಡಿಗೆ ಹೋಗಿ ಬರುತ್ತಿದ್ದರು. ಈ ವೇಳೆ ಅಜ್ಜಿ ಬಳಿ ಹೋಗಿ ಕಾಲು ನೋವು ಇದೆಯಾ, ನಾವು ಮಸಾಜ್ ಮಾಡ್ತಿವಿ ಅಂತ ಲೇಡಿ ಗ್ಯಾಂಗ್ ಪುಂಗಿ ಊದುವ ಕೆಲಸ ಮಾಡಿದೆ. ಕಾಲು ನೋವು ಇದ್ದಿದ್ದರಿಂದ ಮನೆಗೆ ಬರುವಂತೆ ಹೇಳಿ ಅವರನ್ನು ಕರೆದುಕೊಂಡು ಹೋಗಿದ್ದರು.
ಆದರೆ ಮಸಾಜ್ ಮಾಡುತ್ತಿದ್ದ ವೇಳೆ ಚೈನ್ ತೆಗೆದಿಡುವಂತೆ ಹೇಳಿದ್ದು ಆನಂತರ ಮಸಾಜ್ ಮುಗಿಯುತ್ತಲೇ ಸ್ವಲ್ಪ ಹೊತ್ತು ಆರಾಮಾಗಿ ಮಲಗಿರುವಂತೆ ಹೇಳಿ ಚೈನ್ ಜೊತೆಗೆ ತಂಡ ಎಸ್ಕೇಪ್ ಆಗಿದೆ. ಈ ಬಗ್ಗೆ ವಿಜಯನಗರ ಠಾಣೆಯಲ್ಲಿ ವೃದ್ಧ ಮಹಿಳೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಲೇಡಿ ಗ್ಯಾಂಗಿಗೆ ಬಲೆ ಬೀಸಿದ್ದಾರೆ.
An incident of stealing gold jewelery after demanding a massage for foot pain has taken place at Vijayanagar Police Station.Mayamma, who lives near Hosavalli in Vijayanagar, had spoken to two women on the way when she came out for home routine work on the 19th of this month. He said he would massage if there were other pains, including foot pain.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm