ಬ್ರೇಕಿಂಗ್ ನ್ಯೂಸ್
28-03-22 10:30 pm Bengaluru Correspondent ಕ್ರೈಂ
ಬೆಂಗಳೂರು, ಮಾ.28: ಮಸಾಜ್ ಮಾಡುವ ನೆಪದಲ್ಲಿ ಮನೆಗೆ ಎಂಟ್ರಿಯಾಗುವ ಖತರ್ನಾಕ್ ಲೇಡಿ ಗ್ಯಾಂಗ್ ಒಂದು ಚಿನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದ್ದು ಪೊಲೀಸ್ ದೂರು ದಾಖಲಾಗಿದೆ.
ವಿಜಯನಗರದ ನಾಗರಬಾವಿಯಲ್ಲಿ ಘಟನೆ ನಡೆದಿದ್ದು ಲೇಡಿ ಗ್ಯಾಂಗ್ ಚಿನ್ನ ಕದ್ದು ಎಸ್ಕೇಪ್ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂಟಿಯಾಗಿ ವಾಸಿಸುವ ವೃದ್ಧೆಯರೇ ಇವರ ಟಾರ್ಗೆಟ್ ಆಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ.
ಮಾ.19 ರಂದು ಮಾಯಮ್ಮ ಎಂಬ ವೃದ್ಧೆ ಅಂಗಡಿಗೆ ಹೋಗಿ ಬರುತ್ತಿದ್ದರು. ಈ ವೇಳೆ ಅಜ್ಜಿ ಬಳಿ ಹೋಗಿ ಕಾಲು ನೋವು ಇದೆಯಾ, ನಾವು ಮಸಾಜ್ ಮಾಡ್ತಿವಿ ಅಂತ ಲೇಡಿ ಗ್ಯಾಂಗ್ ಪುಂಗಿ ಊದುವ ಕೆಲಸ ಮಾಡಿದೆ. ಕಾಲು ನೋವು ಇದ್ದಿದ್ದರಿಂದ ಮನೆಗೆ ಬರುವಂತೆ ಹೇಳಿ ಅವರನ್ನು ಕರೆದುಕೊಂಡು ಹೋಗಿದ್ದರು.
ಆದರೆ ಮಸಾಜ್ ಮಾಡುತ್ತಿದ್ದ ವೇಳೆ ಚೈನ್ ತೆಗೆದಿಡುವಂತೆ ಹೇಳಿದ್ದು ಆನಂತರ ಮಸಾಜ್ ಮುಗಿಯುತ್ತಲೇ ಸ್ವಲ್ಪ ಹೊತ್ತು ಆರಾಮಾಗಿ ಮಲಗಿರುವಂತೆ ಹೇಳಿ ಚೈನ್ ಜೊತೆಗೆ ತಂಡ ಎಸ್ಕೇಪ್ ಆಗಿದೆ. ಈ ಬಗ್ಗೆ ವಿಜಯನಗರ ಠಾಣೆಯಲ್ಲಿ ವೃದ್ಧ ಮಹಿಳೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಲೇಡಿ ಗ್ಯಾಂಗಿಗೆ ಬಲೆ ಬೀಸಿದ್ದಾರೆ.
An incident of stealing gold jewelery after demanding a massage for foot pain has taken place at Vijayanagar Police Station.Mayamma, who lives near Hosavalli in Vijayanagar, had spoken to two women on the way when she came out for home routine work on the 19th of this month. He said he would massage if there were other pains, including foot pain.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am