ಬ್ರೇಕಿಂಗ್ ನ್ಯೂಸ್
28-03-22 10:30 pm Bengaluru Correspondent ಕ್ರೈಂ
ಬೆಂಗಳೂರು, ಮಾ.28: ಮಸಾಜ್ ಮಾಡುವ ನೆಪದಲ್ಲಿ ಮನೆಗೆ ಎಂಟ್ರಿಯಾಗುವ ಖತರ್ನಾಕ್ ಲೇಡಿ ಗ್ಯಾಂಗ್ ಒಂದು ಚಿನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದ್ದು ಪೊಲೀಸ್ ದೂರು ದಾಖಲಾಗಿದೆ.
ವಿಜಯನಗರದ ನಾಗರಬಾವಿಯಲ್ಲಿ ಘಟನೆ ನಡೆದಿದ್ದು ಲೇಡಿ ಗ್ಯಾಂಗ್ ಚಿನ್ನ ಕದ್ದು ಎಸ್ಕೇಪ್ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂಟಿಯಾಗಿ ವಾಸಿಸುವ ವೃದ್ಧೆಯರೇ ಇವರ ಟಾರ್ಗೆಟ್ ಆಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ.
ಮಾ.19 ರಂದು ಮಾಯಮ್ಮ ಎಂಬ ವೃದ್ಧೆ ಅಂಗಡಿಗೆ ಹೋಗಿ ಬರುತ್ತಿದ್ದರು. ಈ ವೇಳೆ ಅಜ್ಜಿ ಬಳಿ ಹೋಗಿ ಕಾಲು ನೋವು ಇದೆಯಾ, ನಾವು ಮಸಾಜ್ ಮಾಡ್ತಿವಿ ಅಂತ ಲೇಡಿ ಗ್ಯಾಂಗ್ ಪುಂಗಿ ಊದುವ ಕೆಲಸ ಮಾಡಿದೆ. ಕಾಲು ನೋವು ಇದ್ದಿದ್ದರಿಂದ ಮನೆಗೆ ಬರುವಂತೆ ಹೇಳಿ ಅವರನ್ನು ಕರೆದುಕೊಂಡು ಹೋಗಿದ್ದರು.
ಆದರೆ ಮಸಾಜ್ ಮಾಡುತ್ತಿದ್ದ ವೇಳೆ ಚೈನ್ ತೆಗೆದಿಡುವಂತೆ ಹೇಳಿದ್ದು ಆನಂತರ ಮಸಾಜ್ ಮುಗಿಯುತ್ತಲೇ ಸ್ವಲ್ಪ ಹೊತ್ತು ಆರಾಮಾಗಿ ಮಲಗಿರುವಂತೆ ಹೇಳಿ ಚೈನ್ ಜೊತೆಗೆ ತಂಡ ಎಸ್ಕೇಪ್ ಆಗಿದೆ. ಈ ಬಗ್ಗೆ ವಿಜಯನಗರ ಠಾಣೆಯಲ್ಲಿ ವೃದ್ಧ ಮಹಿಳೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಲೇಡಿ ಗ್ಯಾಂಗಿಗೆ ಬಲೆ ಬೀಸಿದ್ದಾರೆ.
An incident of stealing gold jewelery after demanding a massage for foot pain has taken place at Vijayanagar Police Station.Mayamma, who lives near Hosavalli in Vijayanagar, had spoken to two women on the way when she came out for home routine work on the 19th of this month. He said he would massage if there were other pains, including foot pain.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm