ಬ್ರೇಕಿಂಗ್ ನ್ಯೂಸ್
30-03-22 12:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.30: ರಾಜಧಾನಿ ಬೆಂಗಳೂರಿಗೆ ಈಜು ತರಬೇತಿಗೆ ಬಂದಿದ್ದ ನಾಲ್ವರು ದೆಹಲಿ ಮೂಲದ ಆಜು ಪಟುಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ.
ರಜತ್, ಶಿವರಾಮ್, ದೇವ್ ಸಾರೋಲ್, ಯೋಗೀಶ್ ಕುಮಾರ್ ಬಂಧಿತ ಯುವಕರು. ಇವರು ದೆಹಲಿ ಮೂಲದ ವೃತ್ತಿಪರ ಈಜು ಪಟುಗಳಾಗಿದ್ದು, ಹೆಚ್ಚಿನ ಈಜು ತರಬೇತಿ ಪಡೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ, ರಜತ್ ಡೇಟಿಂಗ್ ಏಪ್ ಮೂಲಕ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆನಂತರ ಸಲುಗೆ ಬೆಳೆದು ವಾರದ ಹಿಂದೆ ರಜತ್ ಆಕೆಯನ್ನು ಪಾರ್ಟಿ ಮಾಡುವುದಕ್ಕಾಗಿ ತನ್ನ ರೂಮಿಗೆ ಕರೆದಿದ್ದ. ಈ ವೇಳೆ, ಪಾರ್ಟಿ ಮುಗಿಸಿದ ಬಳಿಕ ರಜತ್ ಮತ್ತು ಆತನ ಇತರ ಗೆಳೆಯರು ಸೇರಿ ಯುವತಿಯ ಮೇಲೆರಗಿ ಸರಣಿ ಅತ್ಯಾಚಾರ ನಡೆಸಿದ್ದಾರೆ.
ಯುವತಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನಿಖೆ ನಡೆಸಿದ ಪೊಲೀಸರು ನಾಲ್ವರು ಯುವಕರನ್ನೂ ಬಂಧಿಸಿದ್ದಾರೆ. ಆರೋಪಿಗಳು ನಾಲ್ವರು ಕೂಡ ರಾಷ್ಟ್ರ ಮಟ್ಟದ ಈಜು ಪಟುಗಳಾಗಿದ್ದು, ಕ್ಷಣಿಕ ಸುಖದ ಬೆನ್ನತ್ತಿ ಹೋಗಿ ಜೈಲು ಪಾಲಾಗಿದ್ದಾರೆ. ರಜತ್ ಮತ್ತು ಯುವತಿ ಗೆಳೆತನ ಹೊಂದಿದ್ದು, ಅದೇ ಹಿನ್ನೆಲೆಯಲ್ಲಿ ಆಕೆ ಯುವಕನ ಮನೆಗೆ ಬಂದಿದ್ದಳು. ಅಲ್ಲಿ ಇತರ ಯುವಕರು ಸೇರಿ ಆಕೆಯ ಮೇಲೆರಗಿದ್ದು ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ.
Sanjaya Nagar police have arrested four national level swimmers who allegedly gang-raped a young woman who was introduced to her on a social networking site.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm