ಬ್ರೇಕಿಂಗ್ ನ್ಯೂಸ್
30-03-22 12:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.30: ರಾಜಧಾನಿ ಬೆಂಗಳೂರಿಗೆ ಈಜು ತರಬೇತಿಗೆ ಬಂದಿದ್ದ ನಾಲ್ವರು ದೆಹಲಿ ಮೂಲದ ಆಜು ಪಟುಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ.
ರಜತ್, ಶಿವರಾಮ್, ದೇವ್ ಸಾರೋಲ್, ಯೋಗೀಶ್ ಕುಮಾರ್ ಬಂಧಿತ ಯುವಕರು. ಇವರು ದೆಹಲಿ ಮೂಲದ ವೃತ್ತಿಪರ ಈಜು ಪಟುಗಳಾಗಿದ್ದು, ಹೆಚ್ಚಿನ ಈಜು ತರಬೇತಿ ಪಡೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ, ರಜತ್ ಡೇಟಿಂಗ್ ಏಪ್ ಮೂಲಕ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆನಂತರ ಸಲುಗೆ ಬೆಳೆದು ವಾರದ ಹಿಂದೆ ರಜತ್ ಆಕೆಯನ್ನು ಪಾರ್ಟಿ ಮಾಡುವುದಕ್ಕಾಗಿ ತನ್ನ ರೂಮಿಗೆ ಕರೆದಿದ್ದ. ಈ ವೇಳೆ, ಪಾರ್ಟಿ ಮುಗಿಸಿದ ಬಳಿಕ ರಜತ್ ಮತ್ತು ಆತನ ಇತರ ಗೆಳೆಯರು ಸೇರಿ ಯುವತಿಯ ಮೇಲೆರಗಿ ಸರಣಿ ಅತ್ಯಾಚಾರ ನಡೆಸಿದ್ದಾರೆ.
ಯುವತಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನಿಖೆ ನಡೆಸಿದ ಪೊಲೀಸರು ನಾಲ್ವರು ಯುವಕರನ್ನೂ ಬಂಧಿಸಿದ್ದಾರೆ. ಆರೋಪಿಗಳು ನಾಲ್ವರು ಕೂಡ ರಾಷ್ಟ್ರ ಮಟ್ಟದ ಈಜು ಪಟುಗಳಾಗಿದ್ದು, ಕ್ಷಣಿಕ ಸುಖದ ಬೆನ್ನತ್ತಿ ಹೋಗಿ ಜೈಲು ಪಾಲಾಗಿದ್ದಾರೆ. ರಜತ್ ಮತ್ತು ಯುವತಿ ಗೆಳೆತನ ಹೊಂದಿದ್ದು, ಅದೇ ಹಿನ್ನೆಲೆಯಲ್ಲಿ ಆಕೆ ಯುವಕನ ಮನೆಗೆ ಬಂದಿದ್ದಳು. ಅಲ್ಲಿ ಇತರ ಯುವಕರು ಸೇರಿ ಆಕೆಯ ಮೇಲೆರಗಿದ್ದು ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ.
Sanjaya Nagar police have arrested four national level swimmers who allegedly gang-raped a young woman who was introduced to her on a social networking site.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm