ಬ್ರೇಕಿಂಗ್ ನ್ಯೂಸ್
30-03-22 12:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.30: ರಾಜಧಾನಿ ಬೆಂಗಳೂರಿಗೆ ಈಜು ತರಬೇತಿಗೆ ಬಂದಿದ್ದ ನಾಲ್ವರು ದೆಹಲಿ ಮೂಲದ ಆಜು ಪಟುಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ.
ರಜತ್, ಶಿವರಾಮ್, ದೇವ್ ಸಾರೋಲ್, ಯೋಗೀಶ್ ಕುಮಾರ್ ಬಂಧಿತ ಯುವಕರು. ಇವರು ದೆಹಲಿ ಮೂಲದ ವೃತ್ತಿಪರ ಈಜು ಪಟುಗಳಾಗಿದ್ದು, ಹೆಚ್ಚಿನ ಈಜು ತರಬೇತಿ ಪಡೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ, ರಜತ್ ಡೇಟಿಂಗ್ ಏಪ್ ಮೂಲಕ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆನಂತರ ಸಲುಗೆ ಬೆಳೆದು ವಾರದ ಹಿಂದೆ ರಜತ್ ಆಕೆಯನ್ನು ಪಾರ್ಟಿ ಮಾಡುವುದಕ್ಕಾಗಿ ತನ್ನ ರೂಮಿಗೆ ಕರೆದಿದ್ದ. ಈ ವೇಳೆ, ಪಾರ್ಟಿ ಮುಗಿಸಿದ ಬಳಿಕ ರಜತ್ ಮತ್ತು ಆತನ ಇತರ ಗೆಳೆಯರು ಸೇರಿ ಯುವತಿಯ ಮೇಲೆರಗಿ ಸರಣಿ ಅತ್ಯಾಚಾರ ನಡೆಸಿದ್ದಾರೆ.
ಯುವತಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನಿಖೆ ನಡೆಸಿದ ಪೊಲೀಸರು ನಾಲ್ವರು ಯುವಕರನ್ನೂ ಬಂಧಿಸಿದ್ದಾರೆ. ಆರೋಪಿಗಳು ನಾಲ್ವರು ಕೂಡ ರಾಷ್ಟ್ರ ಮಟ್ಟದ ಈಜು ಪಟುಗಳಾಗಿದ್ದು, ಕ್ಷಣಿಕ ಸುಖದ ಬೆನ್ನತ್ತಿ ಹೋಗಿ ಜೈಲು ಪಾಲಾಗಿದ್ದಾರೆ. ರಜತ್ ಮತ್ತು ಯುವತಿ ಗೆಳೆತನ ಹೊಂದಿದ್ದು, ಅದೇ ಹಿನ್ನೆಲೆಯಲ್ಲಿ ಆಕೆ ಯುವಕನ ಮನೆಗೆ ಬಂದಿದ್ದಳು. ಅಲ್ಲಿ ಇತರ ಯುವಕರು ಸೇರಿ ಆಕೆಯ ಮೇಲೆರಗಿದ್ದು ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ.
Sanjaya Nagar police have arrested four national level swimmers who allegedly gang-raped a young woman who was introduced to her on a social networking site.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm