ಬ್ರೇಕಿಂಗ್ ನ್ಯೂಸ್
30-03-22 12:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.30: ರಾಜಧಾನಿ ಬೆಂಗಳೂರಿಗೆ ಈಜು ತರಬೇತಿಗೆ ಬಂದಿದ್ದ ನಾಲ್ವರು ದೆಹಲಿ ಮೂಲದ ಆಜು ಪಟುಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ.
ರಜತ್, ಶಿವರಾಮ್, ದೇವ್ ಸಾರೋಲ್, ಯೋಗೀಶ್ ಕುಮಾರ್ ಬಂಧಿತ ಯುವಕರು. ಇವರು ದೆಹಲಿ ಮೂಲದ ವೃತ್ತಿಪರ ಈಜು ಪಟುಗಳಾಗಿದ್ದು, ಹೆಚ್ಚಿನ ಈಜು ತರಬೇತಿ ಪಡೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ, ರಜತ್ ಡೇಟಿಂಗ್ ಏಪ್ ಮೂಲಕ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆನಂತರ ಸಲುಗೆ ಬೆಳೆದು ವಾರದ ಹಿಂದೆ ರಜತ್ ಆಕೆಯನ್ನು ಪಾರ್ಟಿ ಮಾಡುವುದಕ್ಕಾಗಿ ತನ್ನ ರೂಮಿಗೆ ಕರೆದಿದ್ದ. ಈ ವೇಳೆ, ಪಾರ್ಟಿ ಮುಗಿಸಿದ ಬಳಿಕ ರಜತ್ ಮತ್ತು ಆತನ ಇತರ ಗೆಳೆಯರು ಸೇರಿ ಯುವತಿಯ ಮೇಲೆರಗಿ ಸರಣಿ ಅತ್ಯಾಚಾರ ನಡೆಸಿದ್ದಾರೆ.
ಯುವತಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನಿಖೆ ನಡೆಸಿದ ಪೊಲೀಸರು ನಾಲ್ವರು ಯುವಕರನ್ನೂ ಬಂಧಿಸಿದ್ದಾರೆ. ಆರೋಪಿಗಳು ನಾಲ್ವರು ಕೂಡ ರಾಷ್ಟ್ರ ಮಟ್ಟದ ಈಜು ಪಟುಗಳಾಗಿದ್ದು, ಕ್ಷಣಿಕ ಸುಖದ ಬೆನ್ನತ್ತಿ ಹೋಗಿ ಜೈಲು ಪಾಲಾಗಿದ್ದಾರೆ. ರಜತ್ ಮತ್ತು ಯುವತಿ ಗೆಳೆತನ ಹೊಂದಿದ್ದು, ಅದೇ ಹಿನ್ನೆಲೆಯಲ್ಲಿ ಆಕೆ ಯುವಕನ ಮನೆಗೆ ಬಂದಿದ್ದಳು. ಅಲ್ಲಿ ಇತರ ಯುವಕರು ಸೇರಿ ಆಕೆಯ ಮೇಲೆರಗಿದ್ದು ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ.
Sanjaya Nagar police have arrested four national level swimmers who allegedly gang-raped a young woman who was introduced to her on a social networking site.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm