ಬ್ರೇಕಿಂಗ್ ನ್ಯೂಸ್
30-03-22 12:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.30: ರಾಜಧಾನಿ ಬೆಂಗಳೂರಿಗೆ ಈಜು ತರಬೇತಿಗೆ ಬಂದಿದ್ದ ನಾಲ್ವರು ದೆಹಲಿ ಮೂಲದ ಆಜು ಪಟುಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ.
ರಜತ್, ಶಿವರಾಮ್, ದೇವ್ ಸಾರೋಲ್, ಯೋಗೀಶ್ ಕುಮಾರ್ ಬಂಧಿತ ಯುವಕರು. ಇವರು ದೆಹಲಿ ಮೂಲದ ವೃತ್ತಿಪರ ಈಜು ಪಟುಗಳಾಗಿದ್ದು, ಹೆಚ್ಚಿನ ಈಜು ತರಬೇತಿ ಪಡೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ, ರಜತ್ ಡೇಟಿಂಗ್ ಏಪ್ ಮೂಲಕ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆನಂತರ ಸಲುಗೆ ಬೆಳೆದು ವಾರದ ಹಿಂದೆ ರಜತ್ ಆಕೆಯನ್ನು ಪಾರ್ಟಿ ಮಾಡುವುದಕ್ಕಾಗಿ ತನ್ನ ರೂಮಿಗೆ ಕರೆದಿದ್ದ. ಈ ವೇಳೆ, ಪಾರ್ಟಿ ಮುಗಿಸಿದ ಬಳಿಕ ರಜತ್ ಮತ್ತು ಆತನ ಇತರ ಗೆಳೆಯರು ಸೇರಿ ಯುವತಿಯ ಮೇಲೆರಗಿ ಸರಣಿ ಅತ್ಯಾಚಾರ ನಡೆಸಿದ್ದಾರೆ.
ಯುವತಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನಿಖೆ ನಡೆಸಿದ ಪೊಲೀಸರು ನಾಲ್ವರು ಯುವಕರನ್ನೂ ಬಂಧಿಸಿದ್ದಾರೆ. ಆರೋಪಿಗಳು ನಾಲ್ವರು ಕೂಡ ರಾಷ್ಟ್ರ ಮಟ್ಟದ ಈಜು ಪಟುಗಳಾಗಿದ್ದು, ಕ್ಷಣಿಕ ಸುಖದ ಬೆನ್ನತ್ತಿ ಹೋಗಿ ಜೈಲು ಪಾಲಾಗಿದ್ದಾರೆ. ರಜತ್ ಮತ್ತು ಯುವತಿ ಗೆಳೆತನ ಹೊಂದಿದ್ದು, ಅದೇ ಹಿನ್ನೆಲೆಯಲ್ಲಿ ಆಕೆ ಯುವಕನ ಮನೆಗೆ ಬಂದಿದ್ದಳು. ಅಲ್ಲಿ ಇತರ ಯುವಕರು ಸೇರಿ ಆಕೆಯ ಮೇಲೆರಗಿದ್ದು ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ.
Sanjaya Nagar police have arrested four national level swimmers who allegedly gang-raped a young woman who was introduced to her on a social networking site.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm