ಬ್ರೇಕಿಂಗ್ ನ್ಯೂಸ್
31-03-22 11:58 am Mangalore Correspondent ಕ್ರೈಂ
ಉಳ್ಳಾಲ, ಮಾ.31 : ಕಸಾಯಿಖಾನೆಗೆ ಅಕ್ರಮವಾಗಿ ಎರಡು ಕೋಣಗಳನ್ನ ಸಾಗಿಸುತ್ತಿದ್ದ ಪಿಕಪ್ ವಾಹನವನ್ನ ಇಂದು ಬೆಳಗ್ಗೆ ಬಜರಂಗದಳ ಕಾರ್ಯಕರ್ತರು ಕಂಬಳಪದವು ಎಂಬಲ್ಲಿ ತಡೆದು ಆರೋಪಿ ಚಾಲಕ ಮತ್ತು ಜಾನುವಾರುಗಳನ್ನ ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಕಸಾಯಿಖಾನೆಗೆ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪಿಕ್ ಅಪ್ ಚಾಲಕ ಬಾಳೆಪುಣಿ ನಿವಾಸಿ ಮಹಮ್ಮದ್ ಹನೀಫ್ ನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹನೀಫ್ ಮೂಡಬಿದ್ರೆಯಿಂದ ಬಿ.ಸಿ ರೋಡ್ , ಮೆಲ್ಕಾರ್ ಮಾರ್ಗವಾಗಿ ಕೋಟೆಕಾರು ಕೊಂಡಾಣಕ್ಕೆ ಅಕ್ರಮವಾಗಿ ಎರಡು ಕೋಣಗಳನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಮುಡಿಪು ಕಂಬಳಪದವು ಎಂಬಲ್ಲಿ ತಡೆದಿದ್ದಾರೆ.

ಎರಡು ಕೋಣಗಳನ್ನ ವಶಕ್ಕೆ ಪಡೆದ ಕೊಣಾಜೆ ಪೊಲೀಸರು ಆರೋಪಿ ಮಹಮ್ಮದ್ ಹನೀಫ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Mangalore Illegal cattle transport for slaughter hiise, driver taken into custody by Ullal police. The arrested has been identified as Mohammad Hannif.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm