ಬ್ರೇಕಿಂಗ್ ನ್ಯೂಸ್
04-04-22 08:22 pm HK Desk news ಕ್ರೈಂ
ಲಕ್ನೋ, ಎ.4: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿನಿಧಿಸುವ ಕ್ಷೇತ್ರದ ಗೋರಖನಾಥ್ ದೇವಸ್ಥಾನದ ಆವರಣಕ್ಕೆ ಕತ್ತಿ ಹಿಡಿದು ನುಗ್ಗಿದ ಆಗಂತುಕನೊಬ್ಬ ಅಲ್ಲಿದ್ದ ಸೆಕ್ಯುರಿಟಿ ಗಾರ್ಡ್ ಆಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಭಾನುವಾರ ರಾತ್ರಿ ವ್ಯಕ್ತಿ ದೇವಸ್ಥಾನದ ಆವರಣಕ್ಕೆ ಬಂದಿದ್ದು, ಸಿಬಂದಿ ಆತನನ್ನು ಬೆನ್ನಟ್ಟಿ ಹಿಡಿಯುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೃತ್ಯವನ್ನು ಉತ್ತರ ಪ್ರದೇಶ ಗೃಹ ಸಚಿವಾಲಯ ಭಯೋತ್ಪಾದನಾ ಕೃತ್ಯ ಎಂದು ಹೇಳಿದ್ದು, ಘಟನೆ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಿದೆ. ಬಂಧಿತ ಯುವಕನನ್ನು ಅಹ್ಮದ್ ಮುರ್ತಾಜಾ ಅಬ್ಬಾಸಿ ಎಂದು ಗುರುತಿಸಲಾಗಿದ್ದು, ಆತ ಕೆಮಿಕಲ್ ಇಂಜಿನಿಯರ್ ಓದಿದ್ದ ವ್ಯಕ್ತಿ ಅನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಘಟನೆ ಸಂದರ್ಭದಲ್ಲಿ ಇಬ್ಬರು ಸೆಕ್ಯುರಿಟಿ ಸಿಬಂದಿಗೆ ಗಾಯವಾಗಿದೆ.

ಆಗಂತುಕನನ್ನು ಸಕಾಲದಲ್ಲಿ ಹಿಡಿದು ಬಂಧಿಸಿದ ಇಬ್ಬರು ಪೊಲೀಸ್ ಸಿಬಂದಿಗೆ ಉತ್ತರ ಪ್ರದೇಶ ಸರಕಾರ ತಲಾ 5 ಲಕ್ಷ ಬಹುಮಾನ ಘೋಷಿಸಿದೆ. ಅಲ್ಲದೆ, ಘಟನೆ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಿದೆ. ಆರೋಪಿ ಆಹ್ಮದ್ ಮುರ್ತಾಜಾ 2015ರಲ್ಲಿ ಐಐಟಿ ಪದವಿ ಪೂರೈಸಿದ್ದು ಆನಂತರ ಎರಡು ಕಂಪನಿಗಳಲ್ಲಿ ಕೆಲಸ ಮಾಡಿದ್ದ. ಈ ನಡುವೆ ಮಾನಸಿಕ ಖಿನ್ನತೆಗೊಳಗಾಗಿ ಪತ್ನಿಯ ಜೊತೆಗೂ ಜಗಳ ಮಾಡಿದ್ದ. ಇದೇ ಕಾರಣದಿಂದ ದೇವಸ್ಥಾನ ಆವರಣಕ್ಕೆ ನುಗ್ಗಿರುವ ಸಾಧ್ಯತೆಯಿದೆ ಎಂದು ಆತನ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.
The incident at Gorakhnath temple was part of a "serious conspiracy", the Uttar Pradesh government's Home department said in a statement on Monday.Ahmad Murtaza Abbasi, a chemical engineer, attacked security personnel deployed at the Gorakhnath temple in UP's Gorakhpur on Sunday night. A video of the incident shows the accused chasing security personnel with a sickle.Two jawans of the Uttar Pradesh Provincial Armed Constabulary suffered injuries in the incident.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm