ಬ್ರೇಕಿಂಗ್ ನ್ಯೂಸ್
04-04-22 08:22 pm HK Desk news ಕ್ರೈಂ
ಲಕ್ನೋ, ಎ.4: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿನಿಧಿಸುವ ಕ್ಷೇತ್ರದ ಗೋರಖನಾಥ್ ದೇವಸ್ಥಾನದ ಆವರಣಕ್ಕೆ ಕತ್ತಿ ಹಿಡಿದು ನುಗ್ಗಿದ ಆಗಂತುಕನೊಬ್ಬ ಅಲ್ಲಿದ್ದ ಸೆಕ್ಯುರಿಟಿ ಗಾರ್ಡ್ ಆಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಭಾನುವಾರ ರಾತ್ರಿ ವ್ಯಕ್ತಿ ದೇವಸ್ಥಾನದ ಆವರಣಕ್ಕೆ ಬಂದಿದ್ದು, ಸಿಬಂದಿ ಆತನನ್ನು ಬೆನ್ನಟ್ಟಿ ಹಿಡಿಯುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೃತ್ಯವನ್ನು ಉತ್ತರ ಪ್ರದೇಶ ಗೃಹ ಸಚಿವಾಲಯ ಭಯೋತ್ಪಾದನಾ ಕೃತ್ಯ ಎಂದು ಹೇಳಿದ್ದು, ಘಟನೆ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಿದೆ. ಬಂಧಿತ ಯುವಕನನ್ನು ಅಹ್ಮದ್ ಮುರ್ತಾಜಾ ಅಬ್ಬಾಸಿ ಎಂದು ಗುರುತಿಸಲಾಗಿದ್ದು, ಆತ ಕೆಮಿಕಲ್ ಇಂಜಿನಿಯರ್ ಓದಿದ್ದ ವ್ಯಕ್ತಿ ಅನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಘಟನೆ ಸಂದರ್ಭದಲ್ಲಿ ಇಬ್ಬರು ಸೆಕ್ಯುರಿಟಿ ಸಿಬಂದಿಗೆ ಗಾಯವಾಗಿದೆ.
ಆಗಂತುಕನನ್ನು ಸಕಾಲದಲ್ಲಿ ಹಿಡಿದು ಬಂಧಿಸಿದ ಇಬ್ಬರು ಪೊಲೀಸ್ ಸಿಬಂದಿಗೆ ಉತ್ತರ ಪ್ರದೇಶ ಸರಕಾರ ತಲಾ 5 ಲಕ್ಷ ಬಹುಮಾನ ಘೋಷಿಸಿದೆ. ಅಲ್ಲದೆ, ಘಟನೆ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಿದೆ. ಆರೋಪಿ ಆಹ್ಮದ್ ಮುರ್ತಾಜಾ 2015ರಲ್ಲಿ ಐಐಟಿ ಪದವಿ ಪೂರೈಸಿದ್ದು ಆನಂತರ ಎರಡು ಕಂಪನಿಗಳಲ್ಲಿ ಕೆಲಸ ಮಾಡಿದ್ದ. ಈ ನಡುವೆ ಮಾನಸಿಕ ಖಿನ್ನತೆಗೊಳಗಾಗಿ ಪತ್ನಿಯ ಜೊತೆಗೂ ಜಗಳ ಮಾಡಿದ್ದ. ಇದೇ ಕಾರಣದಿಂದ ದೇವಸ್ಥಾನ ಆವರಣಕ್ಕೆ ನುಗ್ಗಿರುವ ಸಾಧ್ಯತೆಯಿದೆ ಎಂದು ಆತನ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.
The incident at Gorakhnath temple was part of a "serious conspiracy", the Uttar Pradesh government's Home department said in a statement on Monday.Ahmad Murtaza Abbasi, a chemical engineer, attacked security personnel deployed at the Gorakhnath temple in UP's Gorakhpur on Sunday night. A video of the incident shows the accused chasing security personnel with a sickle.Two jawans of the Uttar Pradesh Provincial Armed Constabulary suffered injuries in the incident.
26-06-25 12:44 pm
Bangalore Correspondent
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm