ಬ್ರೇಕಿಂಗ್ ನ್ಯೂಸ್
04-04-22 08:22 pm HK Desk news ಕ್ರೈಂ
ಲಕ್ನೋ, ಎ.4: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿನಿಧಿಸುವ ಕ್ಷೇತ್ರದ ಗೋರಖನಾಥ್ ದೇವಸ್ಥಾನದ ಆವರಣಕ್ಕೆ ಕತ್ತಿ ಹಿಡಿದು ನುಗ್ಗಿದ ಆಗಂತುಕನೊಬ್ಬ ಅಲ್ಲಿದ್ದ ಸೆಕ್ಯುರಿಟಿ ಗಾರ್ಡ್ ಆಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಭಾನುವಾರ ರಾತ್ರಿ ವ್ಯಕ್ತಿ ದೇವಸ್ಥಾನದ ಆವರಣಕ್ಕೆ ಬಂದಿದ್ದು, ಸಿಬಂದಿ ಆತನನ್ನು ಬೆನ್ನಟ್ಟಿ ಹಿಡಿಯುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೃತ್ಯವನ್ನು ಉತ್ತರ ಪ್ರದೇಶ ಗೃಹ ಸಚಿವಾಲಯ ಭಯೋತ್ಪಾದನಾ ಕೃತ್ಯ ಎಂದು ಹೇಳಿದ್ದು, ಘಟನೆ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಿದೆ. ಬಂಧಿತ ಯುವಕನನ್ನು ಅಹ್ಮದ್ ಮುರ್ತಾಜಾ ಅಬ್ಬಾಸಿ ಎಂದು ಗುರುತಿಸಲಾಗಿದ್ದು, ಆತ ಕೆಮಿಕಲ್ ಇಂಜಿನಿಯರ್ ಓದಿದ್ದ ವ್ಯಕ್ತಿ ಅನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಘಟನೆ ಸಂದರ್ಭದಲ್ಲಿ ಇಬ್ಬರು ಸೆಕ್ಯುರಿಟಿ ಸಿಬಂದಿಗೆ ಗಾಯವಾಗಿದೆ.

ಆಗಂತುಕನನ್ನು ಸಕಾಲದಲ್ಲಿ ಹಿಡಿದು ಬಂಧಿಸಿದ ಇಬ್ಬರು ಪೊಲೀಸ್ ಸಿಬಂದಿಗೆ ಉತ್ತರ ಪ್ರದೇಶ ಸರಕಾರ ತಲಾ 5 ಲಕ್ಷ ಬಹುಮಾನ ಘೋಷಿಸಿದೆ. ಅಲ್ಲದೆ, ಘಟನೆ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಿದೆ. ಆರೋಪಿ ಆಹ್ಮದ್ ಮುರ್ತಾಜಾ 2015ರಲ್ಲಿ ಐಐಟಿ ಪದವಿ ಪೂರೈಸಿದ್ದು ಆನಂತರ ಎರಡು ಕಂಪನಿಗಳಲ್ಲಿ ಕೆಲಸ ಮಾಡಿದ್ದ. ಈ ನಡುವೆ ಮಾನಸಿಕ ಖಿನ್ನತೆಗೊಳಗಾಗಿ ಪತ್ನಿಯ ಜೊತೆಗೂ ಜಗಳ ಮಾಡಿದ್ದ. ಇದೇ ಕಾರಣದಿಂದ ದೇವಸ್ಥಾನ ಆವರಣಕ್ಕೆ ನುಗ್ಗಿರುವ ಸಾಧ್ಯತೆಯಿದೆ ಎಂದು ಆತನ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.
The incident at Gorakhnath temple was part of a "serious conspiracy", the Uttar Pradesh government's Home department said in a statement on Monday.Ahmad Murtaza Abbasi, a chemical engineer, attacked security personnel deployed at the Gorakhnath temple in UP's Gorakhpur on Sunday night. A video of the incident shows the accused chasing security personnel with a sickle.Two jawans of the Uttar Pradesh Provincial Armed Constabulary suffered injuries in the incident.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm