ಬ್ರೇಕಿಂಗ್ ನ್ಯೂಸ್
04-04-22 08:22 pm HK Desk news ಕ್ರೈಂ
ಲಕ್ನೋ, ಎ.4: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿನಿಧಿಸುವ ಕ್ಷೇತ್ರದ ಗೋರಖನಾಥ್ ದೇವಸ್ಥಾನದ ಆವರಣಕ್ಕೆ ಕತ್ತಿ ಹಿಡಿದು ನುಗ್ಗಿದ ಆಗಂತುಕನೊಬ್ಬ ಅಲ್ಲಿದ್ದ ಸೆಕ್ಯುರಿಟಿ ಗಾರ್ಡ್ ಆಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಭಾನುವಾರ ರಾತ್ರಿ ವ್ಯಕ್ತಿ ದೇವಸ್ಥಾನದ ಆವರಣಕ್ಕೆ ಬಂದಿದ್ದು, ಸಿಬಂದಿ ಆತನನ್ನು ಬೆನ್ನಟ್ಟಿ ಹಿಡಿಯುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೃತ್ಯವನ್ನು ಉತ್ತರ ಪ್ರದೇಶ ಗೃಹ ಸಚಿವಾಲಯ ಭಯೋತ್ಪಾದನಾ ಕೃತ್ಯ ಎಂದು ಹೇಳಿದ್ದು, ಘಟನೆ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಿದೆ. ಬಂಧಿತ ಯುವಕನನ್ನು ಅಹ್ಮದ್ ಮುರ್ತಾಜಾ ಅಬ್ಬಾಸಿ ಎಂದು ಗುರುತಿಸಲಾಗಿದ್ದು, ಆತ ಕೆಮಿಕಲ್ ಇಂಜಿನಿಯರ್ ಓದಿದ್ದ ವ್ಯಕ್ತಿ ಅನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಘಟನೆ ಸಂದರ್ಭದಲ್ಲಿ ಇಬ್ಬರು ಸೆಕ್ಯುರಿಟಿ ಸಿಬಂದಿಗೆ ಗಾಯವಾಗಿದೆ.

ಆಗಂತುಕನನ್ನು ಸಕಾಲದಲ್ಲಿ ಹಿಡಿದು ಬಂಧಿಸಿದ ಇಬ್ಬರು ಪೊಲೀಸ್ ಸಿಬಂದಿಗೆ ಉತ್ತರ ಪ್ರದೇಶ ಸರಕಾರ ತಲಾ 5 ಲಕ್ಷ ಬಹುಮಾನ ಘೋಷಿಸಿದೆ. ಅಲ್ಲದೆ, ಘಟನೆ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಿದೆ. ಆರೋಪಿ ಆಹ್ಮದ್ ಮುರ್ತಾಜಾ 2015ರಲ್ಲಿ ಐಐಟಿ ಪದವಿ ಪೂರೈಸಿದ್ದು ಆನಂತರ ಎರಡು ಕಂಪನಿಗಳಲ್ಲಿ ಕೆಲಸ ಮಾಡಿದ್ದ. ಈ ನಡುವೆ ಮಾನಸಿಕ ಖಿನ್ನತೆಗೊಳಗಾಗಿ ಪತ್ನಿಯ ಜೊತೆಗೂ ಜಗಳ ಮಾಡಿದ್ದ. ಇದೇ ಕಾರಣದಿಂದ ದೇವಸ್ಥಾನ ಆವರಣಕ್ಕೆ ನುಗ್ಗಿರುವ ಸಾಧ್ಯತೆಯಿದೆ ಎಂದು ಆತನ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.
The incident at Gorakhnath temple was part of a "serious conspiracy", the Uttar Pradesh government's Home department said in a statement on Monday.Ahmad Murtaza Abbasi, a chemical engineer, attacked security personnel deployed at the Gorakhnath temple in UP's Gorakhpur on Sunday night. A video of the incident shows the accused chasing security personnel with a sickle.Two jawans of the Uttar Pradesh Provincial Armed Constabulary suffered injuries in the incident.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm