ಬ್ರೇಕಿಂಗ್ ನ್ಯೂಸ್
05-04-22 09:18 pm Bengaluru Correspondent ಕ್ರೈಂ
ಬೆಂಗಳೂರು, ಎ.5: ರಾಬರಿ ಪ್ರಕರಣದಲ್ಲಿ ಮಂಗಳೂರು ಮೂಲದ ಇಬ್ಬರು ರೌಡಿಶೀಟರ್ ಗಳನ್ನು ಬಂಧಿಸಲು ತೆರಳಿದ್ದ ಪಿಎಸ್ಐ ಒಬ್ಬರ ಮೇಲೆ ಚಾಕು ಇರಿದು ಕೊಲ್ಲಲು ಯತ್ನಿಸಿದ ಘಟನೆ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 26ರಂದು ಕಾರನ್ನು ಅಡ್ಡಗಟ್ಟಿ ಅದರಲ್ಲಿದ್ದ ಮಹಿಳೆಯನ್ನು ರಾಬರಿ ಮಾಡಿದ್ದಲ್ಲದೆ, ಆಕೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿತ್ತು. ಈ ಬಗ್ಗೆ ದೂರು ದಾಖಲಾಗಿದ್ದರಿಂದ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.
ಕೊತ್ತನೂರು ಠಾಣೆಯ ಪಿಎಸ್ಐ ಉಮೇಶ್, ಎಸಿಪಿ ರಂಗಪ್ಪ ನೇತೃತ್ವದಲ್ಲಿ ಇಂದು ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ನಿಗೂಢ ಸ್ಥಳದಲ್ಲಿ ಅಡಗಿಕೊಂಡಿದ್ದ ಇಬ್ಬರು ರೌಡಿಶೀಟರ್ ಗಳ ಬಂಧನಕ್ಕೆ ಬಲೆಬೀಸಿದ್ದರು. ಈ ವೇಳೆ, ಪಿಎಸ್ಐ ಮೇಲೆ ಇಬ್ಬರು ಸೇರಿ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ ಮಾಡಿದ್ದಾರೆ. ಈ ವೇಳೆ, ಇನ್ನೊಬ್ಬ ಎಸ್ಐ ಚನ್ನೇಶ್ ಕೂಡಲೇ ಜಾಗೃತಗೊಂಡು ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸಿ, ಅರೆಸ್ಟ್ ಮಾಡಿದ್ದಾರೆ.
ಪಿಎಸ್ ಐ ಉಮೇಶ್ ಎಡ ಭಾಗದ ಎದೆಗೆ ಚಾಕು ಇರಿಯಲಾಗಿದ್ದು, ಅವರನ್ನು ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಆರೋಪಿಗಳು ಮೂಲತಃ ಮಂಗಳೂರಿನವರಾಗಿದ್ದು ಅಶಿಕ್ ಮತ್ತು ಇಸಾಕ್ ಎಂದು ಗುರುತಿಸಲಾಗಿದೆ.
Robbery and assault on police constable in Bangalore by two rowdy sheeters of Mangalore. Two who tried to escape we're shot to their legs.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm