ಬ್ರೇಕಿಂಗ್ ನ್ಯೂಸ್
05-04-22 09:18 pm Bengaluru Correspondent ಕ್ರೈಂ
ಬೆಂಗಳೂರು, ಎ.5: ರಾಬರಿ ಪ್ರಕರಣದಲ್ಲಿ ಮಂಗಳೂರು ಮೂಲದ ಇಬ್ಬರು ರೌಡಿಶೀಟರ್ ಗಳನ್ನು ಬಂಧಿಸಲು ತೆರಳಿದ್ದ ಪಿಎಸ್ಐ ಒಬ್ಬರ ಮೇಲೆ ಚಾಕು ಇರಿದು ಕೊಲ್ಲಲು ಯತ್ನಿಸಿದ ಘಟನೆ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 26ರಂದು ಕಾರನ್ನು ಅಡ್ಡಗಟ್ಟಿ ಅದರಲ್ಲಿದ್ದ ಮಹಿಳೆಯನ್ನು ರಾಬರಿ ಮಾಡಿದ್ದಲ್ಲದೆ, ಆಕೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿತ್ತು. ಈ ಬಗ್ಗೆ ದೂರು ದಾಖಲಾಗಿದ್ದರಿಂದ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.
ಕೊತ್ತನೂರು ಠಾಣೆಯ ಪಿಎಸ್ಐ ಉಮೇಶ್, ಎಸಿಪಿ ರಂಗಪ್ಪ ನೇತೃತ್ವದಲ್ಲಿ ಇಂದು ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ನಿಗೂಢ ಸ್ಥಳದಲ್ಲಿ ಅಡಗಿಕೊಂಡಿದ್ದ ಇಬ್ಬರು ರೌಡಿಶೀಟರ್ ಗಳ ಬಂಧನಕ್ಕೆ ಬಲೆಬೀಸಿದ್ದರು. ಈ ವೇಳೆ, ಪಿಎಸ್ಐ ಮೇಲೆ ಇಬ್ಬರು ಸೇರಿ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ ಮಾಡಿದ್ದಾರೆ. ಈ ವೇಳೆ, ಇನ್ನೊಬ್ಬ ಎಸ್ಐ ಚನ್ನೇಶ್ ಕೂಡಲೇ ಜಾಗೃತಗೊಂಡು ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸಿ, ಅರೆಸ್ಟ್ ಮಾಡಿದ್ದಾರೆ.
ಪಿಎಸ್ ಐ ಉಮೇಶ್ ಎಡ ಭಾಗದ ಎದೆಗೆ ಚಾಕು ಇರಿಯಲಾಗಿದ್ದು, ಅವರನ್ನು ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಆರೋಪಿಗಳು ಮೂಲತಃ ಮಂಗಳೂರಿನವರಾಗಿದ್ದು ಅಶಿಕ್ ಮತ್ತು ಇಸಾಕ್ ಎಂದು ಗುರುತಿಸಲಾಗಿದೆ.
Robbery and assault on police constable in Bangalore by two rowdy sheeters of Mangalore. Two who tried to escape we're shot to their legs.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm