ಬ್ರೇಕಿಂಗ್ ನ್ಯೂಸ್
05-04-22 09:18 pm Bengaluru Correspondent ಕ್ರೈಂ
ಬೆಂಗಳೂರು, ಎ.5: ರಾಬರಿ ಪ್ರಕರಣದಲ್ಲಿ ಮಂಗಳೂರು ಮೂಲದ ಇಬ್ಬರು ರೌಡಿಶೀಟರ್ ಗಳನ್ನು ಬಂಧಿಸಲು ತೆರಳಿದ್ದ ಪಿಎಸ್ಐ ಒಬ್ಬರ ಮೇಲೆ ಚಾಕು ಇರಿದು ಕೊಲ್ಲಲು ಯತ್ನಿಸಿದ ಘಟನೆ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 26ರಂದು ಕಾರನ್ನು ಅಡ್ಡಗಟ್ಟಿ ಅದರಲ್ಲಿದ್ದ ಮಹಿಳೆಯನ್ನು ರಾಬರಿ ಮಾಡಿದ್ದಲ್ಲದೆ, ಆಕೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿತ್ತು. ಈ ಬಗ್ಗೆ ದೂರು ದಾಖಲಾಗಿದ್ದರಿಂದ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.
ಕೊತ್ತನೂರು ಠಾಣೆಯ ಪಿಎಸ್ಐ ಉಮೇಶ್, ಎಸಿಪಿ ರಂಗಪ್ಪ ನೇತೃತ್ವದಲ್ಲಿ ಇಂದು ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ನಿಗೂಢ ಸ್ಥಳದಲ್ಲಿ ಅಡಗಿಕೊಂಡಿದ್ದ ಇಬ್ಬರು ರೌಡಿಶೀಟರ್ ಗಳ ಬಂಧನಕ್ಕೆ ಬಲೆಬೀಸಿದ್ದರು. ಈ ವೇಳೆ, ಪಿಎಸ್ಐ ಮೇಲೆ ಇಬ್ಬರು ಸೇರಿ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ ಮಾಡಿದ್ದಾರೆ. ಈ ವೇಳೆ, ಇನ್ನೊಬ್ಬ ಎಸ್ಐ ಚನ್ನೇಶ್ ಕೂಡಲೇ ಜಾಗೃತಗೊಂಡು ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸಿ, ಅರೆಸ್ಟ್ ಮಾಡಿದ್ದಾರೆ.
ಪಿಎಸ್ ಐ ಉಮೇಶ್ ಎಡ ಭಾಗದ ಎದೆಗೆ ಚಾಕು ಇರಿಯಲಾಗಿದ್ದು, ಅವರನ್ನು ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಆರೋಪಿಗಳು ಮೂಲತಃ ಮಂಗಳೂರಿನವರಾಗಿದ್ದು ಅಶಿಕ್ ಮತ್ತು ಇಸಾಕ್ ಎಂದು ಗುರುತಿಸಲಾಗಿದೆ.
Robbery and assault on police constable in Bangalore by two rowdy sheeters of Mangalore. Two who tried to escape we're shot to their legs.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm