ಬ್ರೇಕಿಂಗ್ ನ್ಯೂಸ್
23-09-20 04:28 pm Mangalore Correspondent ಕ್ರೈಂ
ಪುತ್ತೂರು, ಸೆಪ್ಟಂಬರ್ 23: ಮಹಿಳೆಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಈಶ್ವರಮಂಗಲ ಸಾರಕೂಟೇಲು ಎಂಬಲ್ಲಿ ನಡೆದಿದೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
ಮೂಲತ: ಪುತ್ತೂರು ತಾಲೂಕಿನ ಕಬಕ ನಿವಾಸಿಯಾಗಿದ್ದು ಪಡುವನ್ನೂರು ಗ್ರಾಮದ ಸಾರಕೂಟೇಲು ಎಂಬಲ್ಲಿ ವಾಸವಾಗಿರುವ ಗೋಪಾಲಕೃಷ್ಣ ಭಟ್ ಎಂಬವರ ಪತ್ನಿ ಲಲಿತಾ(65) ಮೃತಪಟ್ಟ ಮಹಿಳೆ.
ಮಂಗಳವಾರ ರಾತ್ರಿ ಲಲಿತಾ ಅವರು ಊಟ ಮಾಡಿ ಮಲಗಿದ್ದರು. ಬೆಳಗ್ಗೆ ಗೋಪಾಲಕೃಷ್ಣ ಅವರು ಎದ್ದು ನೋಡುವಾಗ ಲಲಿತಾ ನಾಪತ್ತೆಯಾಗಿದ್ದರು. ಬಳಿಕ ಹುಡುಕಾಟ ನಡೆಸಿದಾಗ ಅವರ ಮೃತದೇಹ ಮನೆಯ ಪಕ್ಕದ ಬಾವಿಯಲ್ಲಿ ಪತ್ತೆಯಾಗಿತ್ತು. ಮೃತರು ಪತಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಈಶ್ವರಮಂಗಲ ಹೊರಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
29-07-26 01:52 pm
HK News Staffer
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 01:53 pm
HK News Staffer
ಹಿಟ್& ರನ್ ಪ್ರಕರಣ ; ಕಾರು ಡಿಕ್ಕಿ ರಭಸಕ್ಕೆ ಎರಡೂ ಕ...
29-07-26 10:40 am
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm