ಬ್ರೇಕಿಂಗ್ ನ್ಯೂಸ್
23-09-20 04:28 pm Mangalore Correspondent ಕ್ರೈಂ
ಪುತ್ತೂರು, ಸೆಪ್ಟಂಬರ್ 23: ಮಹಿಳೆಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಈಶ್ವರಮಂಗಲ ಸಾರಕೂಟೇಲು ಎಂಬಲ್ಲಿ ನಡೆದಿದೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
ಮೂಲತ: ಪುತ್ತೂರು ತಾಲೂಕಿನ ಕಬಕ ನಿವಾಸಿಯಾಗಿದ್ದು ಪಡುವನ್ನೂರು ಗ್ರಾಮದ ಸಾರಕೂಟೇಲು ಎಂಬಲ್ಲಿ ವಾಸವಾಗಿರುವ ಗೋಪಾಲಕೃಷ್ಣ ಭಟ್ ಎಂಬವರ ಪತ್ನಿ ಲಲಿತಾ(65) ಮೃತಪಟ್ಟ ಮಹಿಳೆ.
ಮಂಗಳವಾರ ರಾತ್ರಿ ಲಲಿತಾ ಅವರು ಊಟ ಮಾಡಿ ಮಲಗಿದ್ದರು. ಬೆಳಗ್ಗೆ ಗೋಪಾಲಕೃಷ್ಣ ಅವರು ಎದ್ದು ನೋಡುವಾಗ ಲಲಿತಾ ನಾಪತ್ತೆಯಾಗಿದ್ದರು. ಬಳಿಕ ಹುಡುಕಾಟ ನಡೆಸಿದಾಗ ಅವರ ಮೃತದೇಹ ಮನೆಯ ಪಕ್ಕದ ಬಾವಿಯಲ್ಲಿ ಪತ್ತೆಯಾಗಿತ್ತು. ಮೃತರು ಪತಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಈಶ್ವರಮಂಗಲ ಹೊರಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm