ಬ್ರೇಕಿಂಗ್ ನ್ಯೂಸ್
08-04-22 09:58 pm Udupi Correspondent ಕ್ರೈಂ
ಉಡುಪಿ, ಎ.8: ಇಲ್ಲಿನ ಪೆರಂಪಳ್ಳಿ –ಅಂಬಾಗಿಲು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಅನ್ನು ಒಡೆದು ಹಣವನ್ನು ಎಗರಿಸಲು ಯತ್ನಿಸಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ವಿಜಯನಗರ ಮೂಲದ 19 ವರ್ಷದ ಯುವಕನನ್ನು ಬಂಧಿಸಿದ್ದಾರೆ.
ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಕೆನರಾ ಬ್ಯಾಂಕಿನ ಎಟಿಎಂಗಳಿಗೆ ಹಣ ತುಂಬುವ ಇಲೆಕ್ಟ್ರಾನಿಕ್ ಪೇಮೆಂಟ್ ಸರ್ವಿಸಸ್ ಕಂಪನಿಯ ಮ್ಯಾನೇಜರ್ ಸೈಮನ್ ಡಿಸೋಜ ಪೊಲೀಸರಿಗೆ ದೂರು ನೀಡಿದ್ದರು. ಇತ್ತೀಚೆಗೆ ಪೆರಂಪಳ್ಳಿ- ಅಂಬಾಗಿಲು ಎಂಬಲ್ಲಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ಹಣ ತುಂಬಲು ಹೋಗಿದ್ದಾಗ ಮೆಷಿನನ್ನು ಒಡೆದು ಹಣ ಎಗರಿಸಲು ಪ್ರಯತ್ನಿಸಿದ್ದು ಕಂಡುಬಂದಿತ್ತು.
ಈ ಬಗ್ಗೆ ಉಡುಪಿ ನಗರ ಪೊಲೀಸರಿಗೆ ದೂರು ನೀಡಿದ ಮೇರೆಗೆ ತನಿಖೆ ಕೈಗೊಳ್ಳಲಾಗಿತ್ತು. ಸಿಸಿಟಿವಿ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಬೆಣ್ಣೆಕಲ್ಲು ನಿವಾಸಿ ಹನುಮಂತ (19) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಕರೆತಂದು ಉಡುಪಿ ಕೋರ್ಟಿಗೆ ಹಾಜರುಪಡಿಸಲಾಗಿದ್ದು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಡುಪಿ ನಗರ ಠಾಣೆ ಇನ್ ಸ್ಪೆಕ್ಟರ್ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು.
Police arrested a 19-year-old, native of Vijayanagar district, on the accusation of trying to break open Canara Bank ATM located at Ambagilu-Perampalli cross road.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm