ಬ್ರೇಕಿಂಗ್ ನ್ಯೂಸ್
23-09-20 07:39 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟಂಬರ್ 23: ಸಿಸಿಬಿ ಪೊಲೀಸರು ಒಂದೆಡೆ ಡ್ರಗ್ಸ್ ಪ್ರಕರಣದ ಬುಡವನ್ನೇ ಜಾಲಾಡುತ್ತಿದ್ದರೆ, ಸಿಸಿಬಿಯಲ್ಲೇ ಇದ್ದ ಎಸಿಪಿ ದರ್ಜೆಯ ಅಧಿಕಾರಿಯೊಬ್ಬ ತನಿಖೆಯ ಮಾಹಿತಿಗಳನ್ನು ಆರೋಪಿಗಳಿಗೆ ಸೋರಿಕೆ ಮಾಡುತ್ತಿದ್ದರು. ಡ್ರಗ್ಸ್ ಪ್ರಕರಣದಲ್ಲಿ ಆರೋಪಿಗಳ ವಿಚಾರಣೆ ವೇಳೆ ಎಸಿಪಿಯ ಕೈವಾಡ ಕಂಡುಬಂದಿತ್ತು. ಇದನ್ನು ತಿಳಿದ ಬೆಂಗಳೂರು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಸರಕಾರಕ್ಕೆ ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸಿದ್ದರು. ಇದೀಗ ಸಿಸಿಬಿಯ ಎಸಿಪಿ ಆಗಿದ್ದ ಮುದವಿ ಎಂಬವರನ್ನು ರಾಜ್ಯ ಸರಕಾರ ಅಮಾನತುಗೊಳಿಸಿ ಆದೇಶ ಮಾಡಿದೆ.
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಕಿಂಗ್ ಪಿನ್ ಎನ್ನಲಾಗುತ್ತಿರುವ ದೆಹಲಿ ಮೂಲದ ವೀರೇನ್ ಖನ್ನಾ ಜೊತೆಗೆ ಎಸಿಪಿ ಮುದವಿ ಸಂಪರ್ಕ ಹೊಂದಿದ್ದಲ್ಲದೆ, ತನಿಖಾ ಮಾಹಿತಿಯನ್ನು ಆರೋಪಿಗಳಿಗೆ ಸೋರಿಕೆ ಮಾಡುತ್ತಿದ್ದರು. ಈ ವಿಚಾರ ಆರೋಪಿಗಳ ತನಿಖೆ ಸಂದರ್ಭದಲ್ಲಿ ಸಿಸಿಬಿ ಮುಖ್ಯಸ್ಥರಿಗೆ ತಿಳಿದುಬಂದಿತ್ತು. ಖಚಿತ ಮಾಹಿತಿ ಜೊತೆಗೆ ಸಂದೀಪ್ ಪಾಟೀಲ್, ಈ ಬಗ್ಗೆ ಸರಕಾರಕ್ಕೆ ಪತ್ರ ಬರೆದಿದ್ದರು. ಎಸಿಪಿ ಮುದವಿ, ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ತನಿಖಾ ತಂಡದಲ್ಲಿ ಇರಲಿಲ್ಲ. ಸಿಸಿಬಿ ಮಹಿಳಾ ಸುರಕ್ಷತಾ ವಿಭಾಗದಲ್ಲಿ ಎಸಿಪಿ ಆಗಿದ್ದರು. ಆದರೆ, ತಂಡದಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಮಲ್ಲಿಕಾರ್ಜುನ ಎಸಿಪಿಗೆ ಮಾಹಿತಿ ನೀಡುತ್ತಿದ್ದರು. ಇವರಿಬ್ಬರು ಡ್ರಗ್ಸ್ ಪ್ರಕರಣದಲ್ಲಿ ಆರೋಪಿಗಳಿಗೆ ತನಿಖೆಯ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ವಿಚಾರ ವಿಚಾರಣೆಯಲ್ಲಿ ತಿಳಿದುಬಂದಿತ್ತು. ಇದೀಗ ಹೆಡ್ ಕಾನ್ಸ್ ಟೇಬಲ್ ಮತ್ತು ಎಸಿಪಿ ಇಬ್ಬರನ್ನೂ ಸರಕಾರ ಸಸ್ಪೆಂಡ್ ಮಾಡಿದೆ.
ವೀರೇನ್ ಖನ್ನಾ ಬಂಧನವಾದ ನಂತರವೂ ಎಸಿಪಿ ಆತನಿಗೆ ಸಹಕರಿಸುತ್ತಿದ್ದರು. ಕಸ್ಟಡಿಯಲ್ಲಿದ್ದ ಸಂದರ್ಭ ಖನ್ನಾಗೆ ಮೊಬೈಲ್ ನೀಡಿದ್ದ ಆರೋಪವೂ ಎಸಿಪಿ ಮೇಲಿದೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm