ಬ್ರೇಕಿಂಗ್ ನ್ಯೂಸ್
13-04-22 11:18 am Mangalore Correspondent ಕ್ರೈಂ
ಉಳ್ಳಾಲ, ಎ.13: ಯುವತಿಯ ವಿಚಾರದಲ್ಲಿ ತಗಾದೆ ಶುರುವಾಗಿ ನಾಲ್ವರ ತಂಡವು ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿಯ ಮಸೀದಿ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಅಲ್-ಸಾದೀನ್ (24)ಚೂರಿ ಇರಿತಕ್ಕೊಳಗಾದ ಯುವಕ. ಅಲ್-ಸಾದೀನ್ ರಾತ್ರಿ ಮಸೀದಿಯಿಂದ ಬರುತ್ತಿದ್ದ ವೇಳೆ ನಾಲ್ವರ ತಂಡ ಆತನ ಬೆನ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ವಿಫಲ ಯತ್ನ ನಡೆಸಿದ್ದು, ತಕ್ಷಣ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾದೀನ್ ನ ಸ್ನೇಹಿತರಾಗಿದ್ದ ಅಪ್ಪಿ ಹಾಗೂ ಇತರ ಮೂವರು ಸೇರಿ ಇರಿದಿದ್ದಾರೆ. ಯುವತಿಯ ವಿಚಾರ ಮುಂದಿಟ್ಟು ಗಲಾಟೆ ನಡೆಸಿ ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಇರಿತಕ್ಕೊಳಗಾದ ಅಲ್ ಸಾದೀನ್ ವಿರುದ್ಧವೂ ಉಳ್ಳಾಲ ಠಾಣೆಯಲ್ಲಿ ಹಲವು ಪ್ರಕರಣಗಳಿವೆ.
ಘಟನೆ ಬಳಿಕ ದೇರಳಕಟ್ಟೆ ಆಸ್ಪತ್ರೆಗೆ ಪೊಲೀಸ್ ಕಮೀಷನರ್ ಶಶಿ ಕುಮಾರ್, ಎಸಿಪಿ ದಿನಕರ್ ಶೆಟ್ಟಿ, ಉಳ್ಳಾಲ ಠಾಣಾಧಿಕಾರಿ ಸಂದೀಪ್ ನೇತೃತ್ವದ ತಂಡ ಭೇಟಿ ನೀಡಿದ್ದು ತನಿಖೆ ಆರಂಭಿಸಿದೆ.
A youth was stabbed by a four-member gang near the mosque here in Mukkachery under Ullal police station limits late evening on Tuesday April 12.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm