ಬ್ರೇಕಿಂಗ್ ನ್ಯೂಸ್
13-04-22 11:18 am Mangalore Correspondent ಕ್ರೈಂ
ಉಳ್ಳಾಲ, ಎ.13: ಯುವತಿಯ ವಿಚಾರದಲ್ಲಿ ತಗಾದೆ ಶುರುವಾಗಿ ನಾಲ್ವರ ತಂಡವು ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿಯ ಮಸೀದಿ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಅಲ್-ಸಾದೀನ್ (24)ಚೂರಿ ಇರಿತಕ್ಕೊಳಗಾದ ಯುವಕ. ಅಲ್-ಸಾದೀನ್ ರಾತ್ರಿ ಮಸೀದಿಯಿಂದ ಬರುತ್ತಿದ್ದ ವೇಳೆ ನಾಲ್ವರ ತಂಡ ಆತನ ಬೆನ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ವಿಫಲ ಯತ್ನ ನಡೆಸಿದ್ದು, ತಕ್ಷಣ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾದೀನ್ ನ ಸ್ನೇಹಿತರಾಗಿದ್ದ ಅಪ್ಪಿ ಹಾಗೂ ಇತರ ಮೂವರು ಸೇರಿ ಇರಿದಿದ್ದಾರೆ. ಯುವತಿಯ ವಿಚಾರ ಮುಂದಿಟ್ಟು ಗಲಾಟೆ ನಡೆಸಿ ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಇರಿತಕ್ಕೊಳಗಾದ ಅಲ್ ಸಾದೀನ್ ವಿರುದ್ಧವೂ ಉಳ್ಳಾಲ ಠಾಣೆಯಲ್ಲಿ ಹಲವು ಪ್ರಕರಣಗಳಿವೆ.
ಘಟನೆ ಬಳಿಕ ದೇರಳಕಟ್ಟೆ ಆಸ್ಪತ್ರೆಗೆ ಪೊಲೀಸ್ ಕಮೀಷನರ್ ಶಶಿ ಕುಮಾರ್, ಎಸಿಪಿ ದಿನಕರ್ ಶೆಟ್ಟಿ, ಉಳ್ಳಾಲ ಠಾಣಾಧಿಕಾರಿ ಸಂದೀಪ್ ನೇತೃತ್ವದ ತಂಡ ಭೇಟಿ ನೀಡಿದ್ದು ತನಿಖೆ ಆರಂಭಿಸಿದೆ.
A youth was stabbed by a four-member gang near the mosque here in Mukkachery under Ullal police station limits late evening on Tuesday April 12.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am