ಬ್ರೇಕಿಂಗ್ ನ್ಯೂಸ್
13-04-22 11:18 am Mangalore Correspondent ಕ್ರೈಂ
ಉಳ್ಳಾಲ, ಎ.13: ಯುವತಿಯ ವಿಚಾರದಲ್ಲಿ ತಗಾದೆ ಶುರುವಾಗಿ ನಾಲ್ವರ ತಂಡವು ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿಯ ಮಸೀದಿ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಅಲ್-ಸಾದೀನ್ (24)ಚೂರಿ ಇರಿತಕ್ಕೊಳಗಾದ ಯುವಕ. ಅಲ್-ಸಾದೀನ್ ರಾತ್ರಿ ಮಸೀದಿಯಿಂದ ಬರುತ್ತಿದ್ದ ವೇಳೆ ನಾಲ್ವರ ತಂಡ ಆತನ ಬೆನ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ವಿಫಲ ಯತ್ನ ನಡೆಸಿದ್ದು, ತಕ್ಷಣ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾದೀನ್ ನ ಸ್ನೇಹಿತರಾಗಿದ್ದ ಅಪ್ಪಿ ಹಾಗೂ ಇತರ ಮೂವರು ಸೇರಿ ಇರಿದಿದ್ದಾರೆ. ಯುವತಿಯ ವಿಚಾರ ಮುಂದಿಟ್ಟು ಗಲಾಟೆ ನಡೆಸಿ ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಇರಿತಕ್ಕೊಳಗಾದ ಅಲ್ ಸಾದೀನ್ ವಿರುದ್ಧವೂ ಉಳ್ಳಾಲ ಠಾಣೆಯಲ್ಲಿ ಹಲವು ಪ್ರಕರಣಗಳಿವೆ.
ಘಟನೆ ಬಳಿಕ ದೇರಳಕಟ್ಟೆ ಆಸ್ಪತ್ರೆಗೆ ಪೊಲೀಸ್ ಕಮೀಷನರ್ ಶಶಿ ಕುಮಾರ್, ಎಸಿಪಿ ದಿನಕರ್ ಶೆಟ್ಟಿ, ಉಳ್ಳಾಲ ಠಾಣಾಧಿಕಾರಿ ಸಂದೀಪ್ ನೇತೃತ್ವದ ತಂಡ ಭೇಟಿ ನೀಡಿದ್ದು ತನಿಖೆ ಆರಂಭಿಸಿದೆ.
A youth was stabbed by a four-member gang near the mosque here in Mukkachery under Ullal police station limits late evening on Tuesday April 12.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm