ಬ್ರೇಕಿಂಗ್ ನ್ಯೂಸ್
14-04-22 09:43 pm Bengaluru Correspondent ಕ್ರೈಂ
ಬೆಂಗಳೂರು, ಎ.14 : ಜನಸಾಮಾನ್ಯರನ್ನು ಯಾಮಾರಿಸಿ ಸೈಬರ್ ಕಳ್ಳರು ಬ್ಯಾಂಕ್ ಖಾತೆಯಿಂದಲೇ ಹಣ ಕೀಳುವುದನ್ನು ಕೇಳಿದ್ದೇವೆ. ಆದರೆ ಈಗ ಸೈಬರ್ ಕಳ್ಳರು ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯೂರೋದಲ್ಲಿ ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿಯ ಖಾತೆಗೇ ಕನ್ನ ಹಾಕಿ ಹಣ ಕಳವು ಮಾಡಿದ್ದಾರೆ.
ಬ್ಯಾಂಕ್ ಕೆವೈಸಿ, ಪಾನ್ ಕಾರ್ಡ್ ಅಪ್ ಡೇಟ್ ಮಾಡುವ ಹೆಸರಲ್ಲಿ ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯುರೋ ಇನ್ಸ್ ಪೆಕ್ಟರ್ ಆಗಿರುವ ನಾಗಭೂಷಣ್ ಎಂಬವರ ಖಾತೆಯಿಂದ ಹಣ ಎಗರಿಸಿದ್ದಾರೆ. ಎಸ್ ಬಿಐನ ಯೋ ಯೋ ಆಪ್ ಮೂಲಕ ಮೆಸೇಜ್ ಕಳಿಸಿದ್ದ ಆರೋಪಿಗಳು, ಮೆಸೇಜ್ ಓಪನ್ ಮಾಡ್ತಿದ್ದಾಗೆ ಅಸಲಿ ಬ್ಯಾಂಕ್ ಸಿಬಂದಿ ರೀತಿಯಲ್ಲೇ ವ್ಯವಹರಿಸಿದ್ದಾರೆ.
ಬ್ಯಾಂಕ್ ಲೋಗೋ, ಯೊ ಯೊ ಸಿಂಬಲ್ ಎಲ್ಲವೂ ಅಸಲಿಯ ರೀತಿಯಲ್ಲೇ ಇತ್ತು. ಹೀಗಾಗಿ ಬ್ಯಾಂಕ್ ಕಡೆಯಿಂದಲೇ ಅಪ್ ಡೇಟ್ ಕೇಳ್ತಿದ್ದಾರೆಂದು ನಂಬಿದ್ದ ಇನ್ಸ್ ಪೆಕ್ಟರ್ ನಾಗಭೂಷಣ್ ತನ್ನ ಪಾನ್ ನಂಬರ್, ಆಧಾರ್, ಮೊಬೈಲ್ ನಂಬರ್ ಎಲ್ಲವನ್ನೂ ಕೊಟ್ಟಿದ್ದರು. ಎಲ್ಲಾ ದಾಖಲೆಗಳು ಅಪ್ ಡೇಟ್ ಆಗ್ತಿದ್ದಂತೆ ಓಟಿಪಿ ನಂಬರ್ ಬಂದಿದ್ದು ಅದನ್ನು ಪಡೆದು ಅಕೌಂಟಿನಲ್ಲಿದ್ದ 3 ಲಕ್ಷ 66 ಸಾವಿರ ರೂ.ವನ್ನು ಕ್ಷಣಾರ್ಧದಲ್ಲಿ ಎಗರಿಸಿದ್ದಾರೆ. ಪ್ರಕರಣ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ನಾಗಭೂಷಣ್ ಪ್ರಕರಣ ದಾಖಲಿಸಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore Police inspector at city crime record looses Rs 3 lakhs for cyber crime.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am