ಬ್ರೇಕಿಂಗ್ ನ್ಯೂಸ್
14-04-22 09:43 pm Bengaluru Correspondent ಕ್ರೈಂ
ಬೆಂಗಳೂರು, ಎ.14 : ಜನಸಾಮಾನ್ಯರನ್ನು ಯಾಮಾರಿಸಿ ಸೈಬರ್ ಕಳ್ಳರು ಬ್ಯಾಂಕ್ ಖಾತೆಯಿಂದಲೇ ಹಣ ಕೀಳುವುದನ್ನು ಕೇಳಿದ್ದೇವೆ. ಆದರೆ ಈಗ ಸೈಬರ್ ಕಳ್ಳರು ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯೂರೋದಲ್ಲಿ ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿಯ ಖಾತೆಗೇ ಕನ್ನ ಹಾಕಿ ಹಣ ಕಳವು ಮಾಡಿದ್ದಾರೆ.
ಬ್ಯಾಂಕ್ ಕೆವೈಸಿ, ಪಾನ್ ಕಾರ್ಡ್ ಅಪ್ ಡೇಟ್ ಮಾಡುವ ಹೆಸರಲ್ಲಿ ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯುರೋ ಇನ್ಸ್ ಪೆಕ್ಟರ್ ಆಗಿರುವ ನಾಗಭೂಷಣ್ ಎಂಬವರ ಖಾತೆಯಿಂದ ಹಣ ಎಗರಿಸಿದ್ದಾರೆ. ಎಸ್ ಬಿಐನ ಯೋ ಯೋ ಆಪ್ ಮೂಲಕ ಮೆಸೇಜ್ ಕಳಿಸಿದ್ದ ಆರೋಪಿಗಳು, ಮೆಸೇಜ್ ಓಪನ್ ಮಾಡ್ತಿದ್ದಾಗೆ ಅಸಲಿ ಬ್ಯಾಂಕ್ ಸಿಬಂದಿ ರೀತಿಯಲ್ಲೇ ವ್ಯವಹರಿಸಿದ್ದಾರೆ.
ಬ್ಯಾಂಕ್ ಲೋಗೋ, ಯೊ ಯೊ ಸಿಂಬಲ್ ಎಲ್ಲವೂ ಅಸಲಿಯ ರೀತಿಯಲ್ಲೇ ಇತ್ತು. ಹೀಗಾಗಿ ಬ್ಯಾಂಕ್ ಕಡೆಯಿಂದಲೇ ಅಪ್ ಡೇಟ್ ಕೇಳ್ತಿದ್ದಾರೆಂದು ನಂಬಿದ್ದ ಇನ್ಸ್ ಪೆಕ್ಟರ್ ನಾಗಭೂಷಣ್ ತನ್ನ ಪಾನ್ ನಂಬರ್, ಆಧಾರ್, ಮೊಬೈಲ್ ನಂಬರ್ ಎಲ್ಲವನ್ನೂ ಕೊಟ್ಟಿದ್ದರು. ಎಲ್ಲಾ ದಾಖಲೆಗಳು ಅಪ್ ಡೇಟ್ ಆಗ್ತಿದ್ದಂತೆ ಓಟಿಪಿ ನಂಬರ್ ಬಂದಿದ್ದು ಅದನ್ನು ಪಡೆದು ಅಕೌಂಟಿನಲ್ಲಿದ್ದ 3 ಲಕ್ಷ 66 ಸಾವಿರ ರೂ.ವನ್ನು ಕ್ಷಣಾರ್ಧದಲ್ಲಿ ಎಗರಿಸಿದ್ದಾರೆ. ಪ್ರಕರಣ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ನಾಗಭೂಷಣ್ ಪ್ರಕರಣ ದಾಖಲಿಸಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore Police inspector at city crime record looses Rs 3 lakhs for cyber crime.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm