ಬ್ರೇಕಿಂಗ್ ನ್ಯೂಸ್
14-04-22 09:43 pm Bengaluru Correspondent ಕ್ರೈಂ
ಬೆಂಗಳೂರು, ಎ.14 : ಜನಸಾಮಾನ್ಯರನ್ನು ಯಾಮಾರಿಸಿ ಸೈಬರ್ ಕಳ್ಳರು ಬ್ಯಾಂಕ್ ಖಾತೆಯಿಂದಲೇ ಹಣ ಕೀಳುವುದನ್ನು ಕೇಳಿದ್ದೇವೆ. ಆದರೆ ಈಗ ಸೈಬರ್ ಕಳ್ಳರು ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯೂರೋದಲ್ಲಿ ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿಯ ಖಾತೆಗೇ ಕನ್ನ ಹಾಕಿ ಹಣ ಕಳವು ಮಾಡಿದ್ದಾರೆ.
ಬ್ಯಾಂಕ್ ಕೆವೈಸಿ, ಪಾನ್ ಕಾರ್ಡ್ ಅಪ್ ಡೇಟ್ ಮಾಡುವ ಹೆಸರಲ್ಲಿ ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯುರೋ ಇನ್ಸ್ ಪೆಕ್ಟರ್ ಆಗಿರುವ ನಾಗಭೂಷಣ್ ಎಂಬವರ ಖಾತೆಯಿಂದ ಹಣ ಎಗರಿಸಿದ್ದಾರೆ. ಎಸ್ ಬಿಐನ ಯೋ ಯೋ ಆಪ್ ಮೂಲಕ ಮೆಸೇಜ್ ಕಳಿಸಿದ್ದ ಆರೋಪಿಗಳು, ಮೆಸೇಜ್ ಓಪನ್ ಮಾಡ್ತಿದ್ದಾಗೆ ಅಸಲಿ ಬ್ಯಾಂಕ್ ಸಿಬಂದಿ ರೀತಿಯಲ್ಲೇ ವ್ಯವಹರಿಸಿದ್ದಾರೆ.
ಬ್ಯಾಂಕ್ ಲೋಗೋ, ಯೊ ಯೊ ಸಿಂಬಲ್ ಎಲ್ಲವೂ ಅಸಲಿಯ ರೀತಿಯಲ್ಲೇ ಇತ್ತು. ಹೀಗಾಗಿ ಬ್ಯಾಂಕ್ ಕಡೆಯಿಂದಲೇ ಅಪ್ ಡೇಟ್ ಕೇಳ್ತಿದ್ದಾರೆಂದು ನಂಬಿದ್ದ ಇನ್ಸ್ ಪೆಕ್ಟರ್ ನಾಗಭೂಷಣ್ ತನ್ನ ಪಾನ್ ನಂಬರ್, ಆಧಾರ್, ಮೊಬೈಲ್ ನಂಬರ್ ಎಲ್ಲವನ್ನೂ ಕೊಟ್ಟಿದ್ದರು. ಎಲ್ಲಾ ದಾಖಲೆಗಳು ಅಪ್ ಡೇಟ್ ಆಗ್ತಿದ್ದಂತೆ ಓಟಿಪಿ ನಂಬರ್ ಬಂದಿದ್ದು ಅದನ್ನು ಪಡೆದು ಅಕೌಂಟಿನಲ್ಲಿದ್ದ 3 ಲಕ್ಷ 66 ಸಾವಿರ ರೂ.ವನ್ನು ಕ್ಷಣಾರ್ಧದಲ್ಲಿ ಎಗರಿಸಿದ್ದಾರೆ. ಪ್ರಕರಣ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ನಾಗಭೂಷಣ್ ಪ್ರಕರಣ ದಾಖಲಿಸಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore Police inspector at city crime record looses Rs 3 lakhs for cyber crime.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm