ಬ್ರೇಕಿಂಗ್ ನ್ಯೂಸ್
14-04-22 09:43 pm Bengaluru Correspondent ಕ್ರೈಂ
ಬೆಂಗಳೂರು, ಎ.14 : ಜನಸಾಮಾನ್ಯರನ್ನು ಯಾಮಾರಿಸಿ ಸೈಬರ್ ಕಳ್ಳರು ಬ್ಯಾಂಕ್ ಖಾತೆಯಿಂದಲೇ ಹಣ ಕೀಳುವುದನ್ನು ಕೇಳಿದ್ದೇವೆ. ಆದರೆ ಈಗ ಸೈಬರ್ ಕಳ್ಳರು ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯೂರೋದಲ್ಲಿ ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿಯ ಖಾತೆಗೇ ಕನ್ನ ಹಾಕಿ ಹಣ ಕಳವು ಮಾಡಿದ್ದಾರೆ.
ಬ್ಯಾಂಕ್ ಕೆವೈಸಿ, ಪಾನ್ ಕಾರ್ಡ್ ಅಪ್ ಡೇಟ್ ಮಾಡುವ ಹೆಸರಲ್ಲಿ ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯುರೋ ಇನ್ಸ್ ಪೆಕ್ಟರ್ ಆಗಿರುವ ನಾಗಭೂಷಣ್ ಎಂಬವರ ಖಾತೆಯಿಂದ ಹಣ ಎಗರಿಸಿದ್ದಾರೆ. ಎಸ್ ಬಿಐನ ಯೋ ಯೋ ಆಪ್ ಮೂಲಕ ಮೆಸೇಜ್ ಕಳಿಸಿದ್ದ ಆರೋಪಿಗಳು, ಮೆಸೇಜ್ ಓಪನ್ ಮಾಡ್ತಿದ್ದಾಗೆ ಅಸಲಿ ಬ್ಯಾಂಕ್ ಸಿಬಂದಿ ರೀತಿಯಲ್ಲೇ ವ್ಯವಹರಿಸಿದ್ದಾರೆ.
ಬ್ಯಾಂಕ್ ಲೋಗೋ, ಯೊ ಯೊ ಸಿಂಬಲ್ ಎಲ್ಲವೂ ಅಸಲಿಯ ರೀತಿಯಲ್ಲೇ ಇತ್ತು. ಹೀಗಾಗಿ ಬ್ಯಾಂಕ್ ಕಡೆಯಿಂದಲೇ ಅಪ್ ಡೇಟ್ ಕೇಳ್ತಿದ್ದಾರೆಂದು ನಂಬಿದ್ದ ಇನ್ಸ್ ಪೆಕ್ಟರ್ ನಾಗಭೂಷಣ್ ತನ್ನ ಪಾನ್ ನಂಬರ್, ಆಧಾರ್, ಮೊಬೈಲ್ ನಂಬರ್ ಎಲ್ಲವನ್ನೂ ಕೊಟ್ಟಿದ್ದರು. ಎಲ್ಲಾ ದಾಖಲೆಗಳು ಅಪ್ ಡೇಟ್ ಆಗ್ತಿದ್ದಂತೆ ಓಟಿಪಿ ನಂಬರ್ ಬಂದಿದ್ದು ಅದನ್ನು ಪಡೆದು ಅಕೌಂಟಿನಲ್ಲಿದ್ದ 3 ಲಕ್ಷ 66 ಸಾವಿರ ರೂ.ವನ್ನು ಕ್ಷಣಾರ್ಧದಲ್ಲಿ ಎಗರಿಸಿದ್ದಾರೆ. ಪ್ರಕರಣ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ನಾಗಭೂಷಣ್ ಪ್ರಕರಣ ದಾಖಲಿಸಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore Police inspector at city crime record looses Rs 3 lakhs for cyber crime.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm