ಬ್ರೇಕಿಂಗ್ ನ್ಯೂಸ್
16-04-22 11:17 am Mangalore Correspondent ಕ್ರೈಂ
ಮಂಗಳೂರು, ಎ.16: ಬುರ್ಖಾದೊಳಗೆ ಅಡಗಿಸಿಟ್ಟು ದುಬೈನಿಂದ ಅಕ್ರಮವಾಗಿ ಚಿನ್ನವನ್ನು ತರುತ್ತಿದ್ದ ಮಹಿಳೆಯನ್ನು ಬಜ್ಪೆ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಮಹಿಳೆ ಎ.14ರಂದು ರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ, ಸಂಶಯಕ್ಕೀಡಾದ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಬುರ್ಖಾದ ಬಟನ್ ಒಳಗೆ ರಿಂಗ್ ಶೇಪ್ ನಲ್ಲಿ ಬಂಗಾರದ ಎಳೆಯನ್ನು ಅಡಗಿಸಿಟ್ಟಿದ್ದು ಪತ್ತೆಯಾಗಿದೆ. ಬುರ್ಖಾ ಅಂಗಿಯ ಎಲ್ಲ ಬಟನ್ ಒಳಗಡೆ ಬಂಗಾರ ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ.
ಒಟ್ಟು 5.34 ಲಕ್ಷ ಮೌಲ್ಯದ 100 ಗ್ರಾಮ್ ಚಿನ್ನ ಪತ್ತೆಯಾಗಿದೆ. 24 ಕ್ಯಾರೆಟ್ ಚಿನ್ನವಾಗಿದ್ದು, ಅವನ್ನು ಪೈಪ್ ವಾಶರ್ ರೀತಿ ಅಕ್ರಮವಾಗಿ ಅಡಗಿಸಿಟ್ಟು ತರುತ್ತಿದ್ದರು. ಮಹಿಳೆ ಯಾರು ಎನ್ನುವ ಬಗ್ಗೆ ಕಸ್ಟಮ್ ಅಧಿಕಾರಿಗಳು ಮಾಹಿತಿ ನೀಡಿಲ್ಲ. ಪ್ರಕರಣ ದಾಖಲಿಸಿದ್ದು, ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The Customs officials at the international airport in the city confiscated gold worth Rs 5.34 lac that was being illegally transported by concealing in the buttons of Burkha on Friday April 15.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm