ಬ್ರೇಕಿಂಗ್ ನ್ಯೂಸ್
24-09-20 12:30 pm Mangalore Correspondent ಕ್ರೈಂ
ಪುತ್ತೂರು, ಸೆಪ್ಟಂಬರ್ 24: ಪತಿಯೇ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಕೊಣಾಲು ಗ್ರಾಮದಲ್ಲಿ ನಡೆದಿದೆ.
ಕೇರಳ ಮೂಲದ, ನೆಲ್ಯಾಡಿ ನಿವಾಸಿ ಬಿಜು(38) ಎಂಬಾತ ತನ್ನ ಪತ್ನಿ ಶೈನಿ(33) ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ(63) ಮೇಲೆ ಆಸಿಡ್ ಎರಚಿ ಹಲ್ಲೆ ನಡೆಸಿದ್ದಾನೆ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ, ಕಣ್ಣಿನ ಭಾಗ ಸುಟ್ಟುಹೋಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜು ಹಾಗೂ ಪತ್ನಿ ಶೈನಿ ನಡುವೆ ಜಗಳ ನಡೆದು, ಪತ್ನಿ ಮನೆ ಬಿಟ್ಟು ಬಂದಿದ್ದಳು. ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿರುವ ತಂದೆಯ ತಮ್ಮನ ಮನೆಯಲ್ಲಿ ವಾಸವಿದ್ದರು. ಇದೇ ವೇಳೆ, ಅಲ್ಲಿಂದ ಶೈನಿ ತನ್ನ ಚಿಕ್ಕಮ್ಮ ಝಾನ್ಸಿ ಜೊತೆಗೆ ನೆಲ್ಯಾಡಿಯ ಆಶ್ರಮವೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದಳು. ಎಂದಿನಂತೆ ಇಂದು ಬೆಳಗ್ಗೆ ಶೈನಿ ಹಾಗೂ ಝಾನ್ಸಿ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾದು ಕುಳಿತಿದ್ದ ಆರೋಪಿ ಬಿಜು, ಇಬ್ಬರ ಮೇಲೂ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ.
ಸುದ್ದಿ ತಿಳಿಯುತ್ತಲೇ ಶೈನಿಯ ಚಿಕ್ಕಪ್ಪ ಏಲಿಯಸ್, ಸ್ಥಳಕ್ಕೆ ಆಗಮಿಸಿದ್ದು ಇಬ್ಬರನ್ನೂ ರಿಕ್ಷಾದಲ್ಲಿ ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ದಿದ್ದಾರೆ. ನೆಲ್ಯಾಡಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
30-05-26 01:14 pm
HK News Staffer
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am